ಕಂಪ್ಲಿ: ರೈಲ್ವೆ ಹಳಿ ಜೋಡಣೆಗೆ ಒತ್ತಾಯ
ಲೋಕದರ್ಶನ ವರದಿ
ಕಂಪ್ಲಿ 18: ಗಂಗಾವತಿಯಿಂದ 25ಕಿ.ಮೀ.ಅಂತರದಲ್ಲಿನ ದರೋಜಿಗೆ ಕಂಪ್ಲಿ ಮೂಲಕ ರೈಲ್ವೆ ಹಳಿ ಜೋಡಣೆ ಮಾಡಬೇಕೆಂದು ಇಲ್ಲಿನ ಕನರ್ಾಟಕ ಜನಶಕ್ತಿ ರಾಮಸಾಗರ ಶಾಖೆಯ ಅಧ್ಯಕ್ಷ ಹಾದಿಮನಿ ಕಾಳಿಂಗವರ್ಧನ ಒತ್ತಾಯಿಸಿದರು
ಹೊಸಪೇಟೆಯಿಂದ ಹರಿಹರಕ್ಕೆ ಹೋಗುವ ರೈಲಿಗೆ ಹಸಿರು ನಿಶಾನೆ ತೋರಿಸಲು ಆಗಮಿಸಿದ್ದ ರಾಜ್ಯ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ಅವರಿಗೆ, ರಾಮಸಾಗರದ ಕನರ್ಾಟಕ ಜನಶಕ್ತಿ ಸಂಘಟನೆಯ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು ಕಂಪ್ಲಿ ನೂತನ ತಾಲ್ಲೂಕು ಆಗಿದೆ ಕಂಪ್ಲಿ ಮತ್ತು ಸುತ್ತಲಿನ ಗ್ರಾಮಗಳ ಜನತೆಗೆ ಸಹಾಯವಾಗಲಿದೆ. ರೈಲ್ವೆ ಹಳಿ ಜೋಡಣೆಯಿಂದಾಗಿ ಕಂಪ್ಲಿ ಸೇರಿ ಸುತ್ತಲಿನ ಗ್ರಾಮಗಳ ಸವರ್ಾಂಗೀಣ ಅಭಿವೃದ್ಧಿಗೆ ಅನುಕೂಲವಾಗಲಿದೆ. ರೈಲ್ವೆ ಹಳಿ ಜೋಡಣೆಯಿಂದಾಗಿ ಹುಬ್ಬಳ್ಳಿಯಿಂದ ಗಂಗಾವತಿ, ಕಂಪ್ಲಿ, ದರೋಜಿ, ಬಳ್ಳಾರಿ ಮತ್ತು ಗುಂತಕಲ್ ಮಾರ್ಗ ದೊರೆತು ಸಂಚಾರಕ್ಕೆ ಅನುಕೂಲವಾಗಲಿದೆ. ಗಂಗಾವತಿಯಿಂದ ಕಂಪ್ಲಿ ಮೂಲಕ ದರೋಜಿಗೆ ರೈಲ್ವೆ ಹಳಿ ಜೋಡಣೆ ಮಾಡಬೇಕು ಎಂದು ಡಾ.ಎಚ್.ಪಿ.ಶರಣಪ್ಪ, ಸಿ.ಸೋಮಶೇಖರ್, ವಿಶ್ವನಾಥ್, ಟಿ.ನಿರಂಜನಯ್ಯಸ್ವಾಮಿ ಸೇರಿ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 