ಕಂಪ್ಲಿ: ಕನ್ನಡ ಪರೀಕ್ಷೆಗಳಿಗೆ ಅವಕಾಶ ನೀಡಿ
ಲೋಕದರ್ಶನ ವರದಿ
ಕಂಪ್ಲಿ 19: ಬ್ಯಾಂಕ್, ಎಲ್ಐಸಿ ಸರಕಾರಿ. ಸೇರಿದಂತೆ ಪ್ರಮುಖ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಕೇಂದ್ರ ಸಕರ್ಾರ ಕನ್ನಡಿಗರಿಗೆ ಹಿಂದಿ ಹೇರುವ ಪ್ರಯತ್ನ ತೀವ್ರ ಖಂಡನೀಯ ಎಂದು ಇಲ್ಲಿನ ಪುರಸಭೆ ಮಾಜಿ ಅಧ್ಯಕ್ಷ ಬಿ.ಸಿದ್ದಪ್ಪ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸಕರ್ಾರ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಬ್ಯಾಂಕ್ ಮತ್ತು ಎಲ್ಐಸಿಯವರು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಜನರ ಜೊತೆ ವ್ಯವಹಾರ ಮಾಡುತ್ತಾರೆ. ಈ ಎರಡು ಇಲಾಖೆಗಳಲ್ಲಿ ನೌಕರಿ ಪಡೆಯಲು ಇಂಗ್ಲೀಷ್ ಅಥವಾ ಹಿಂದಿ ಭಾಷಾ ಪರೀಕ್ಷೆ ಎದುರಿಸಬೇಕೆಂಬ ನಿಯಮ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಜನತೆಗೆ ಮಾಡುತ್ತಿರುವ ವಂಚನೆಯಾಗುತ್ತಿದೆ. ಕೇಂದ್ರ ಸರ್ಕಾರ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 