ಕಂಪ್ಲಿ: ಕನ್ನಡ ಪರೀಕ್ಷೆಗಳಿಗೆ ಅವಕಾಶ ನೀಡಿ
ಲೋಕದರ್ಶನ ವರದಿ
ಕಂಪ್ಲಿ 19: ಬ್ಯಾಂಕ್, ಎಲ್ಐಸಿ ಸರಕಾರಿ. ಸೇರಿದಂತೆ ಪ್ರಮುಖ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಕೇಂದ್ರ ಸಕರ್ಾರ ಕನ್ನಡಿಗರಿಗೆ ಹಿಂದಿ ಹೇರುವ ಪ್ರಯತ್ನ ತೀವ್ರ ಖಂಡನೀಯ ಎಂದು ಇಲ್ಲಿನ ಪುರಸಭೆ ಮಾಜಿ ಅಧ್ಯಕ್ಷ ಬಿ.ಸಿದ್ದಪ್ಪ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸಕರ್ಾರ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಬ್ಯಾಂಕ್ ಮತ್ತು ಎಲ್ಐಸಿಯವರು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಜನರ ಜೊತೆ ವ್ಯವಹಾರ ಮಾಡುತ್ತಾರೆ. ಈ ಎರಡು ಇಲಾಖೆಗಳಲ್ಲಿ ನೌಕರಿ ಪಡೆಯಲು ಇಂಗ್ಲೀಷ್ ಅಥವಾ ಹಿಂದಿ ಭಾಷಾ ಪರೀಕ್ಷೆ ಎದುರಿಸಬೇಕೆಂಬ ನಿಯಮ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಜನತೆಗೆ ಮಾಡುತ್ತಿರುವ ವಂಚನೆಯಾಗುತ್ತಿದೆ. ಕೇಂದ್ರ ಸರ್ಕಾರ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 