ಕಂಪ್ಲಿ: ಕನ್ನಡ ಪರೀಕ್ಷೆಗಳಿಗೆ ಅವಕಾಶ ನೀಡಿ
ಲೋಕದರ್ಶನ ವರದಿ
ಕಂಪ್ಲಿ 19: ಬ್ಯಾಂಕ್, ಎಲ್ಐಸಿ ಸರಕಾರಿ. ಸೇರಿದಂತೆ ಪ್ರಮುಖ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಕೇಂದ್ರ ಸಕರ್ಾರ ಕನ್ನಡಿಗರಿಗೆ ಹಿಂದಿ ಹೇರುವ ಪ್ರಯತ್ನ ತೀವ್ರ ಖಂಡನೀಯ ಎಂದು ಇಲ್ಲಿನ ಪುರಸಭೆ ಮಾಜಿ ಅಧ್ಯಕ್ಷ ಬಿ.ಸಿದ್ದಪ್ಪ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸಕರ್ಾರ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಬ್ಯಾಂಕ್ ಮತ್ತು ಎಲ್ಐಸಿಯವರು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಜನರ ಜೊತೆ ವ್ಯವಹಾರ ಮಾಡುತ್ತಾರೆ. ಈ ಎರಡು ಇಲಾಖೆಗಳಲ್ಲಿ ನೌಕರಿ ಪಡೆಯಲು ಇಂಗ್ಲೀಷ್ ಅಥವಾ ಹಿಂದಿ ಭಾಷಾ ಪರೀಕ್ಷೆ ಎದುರಿಸಬೇಕೆಂಬ ನಿಯಮ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಜನತೆಗೆ ಮಾಡುತ್ತಿರುವ ವಂಚನೆಯಾಗುತ್ತಿದೆ. ಕೇಂದ್ರ ಸರ್ಕಾರ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ 