ಕಂಪ್ಲಿ: ರಾಷ್ಟ್ರೀಯ ಕಾಲುಬಾಯಿ ಲಸಿಕೆ ಅಭಿಯಾನ ಕಾರ್ಯಕ್ರಮ
ಕಂಪ್ಲಿ 18: ಜಾನುವಾರುಗಳಿರುವ ರೈತರು ವೈರಸ್ನಿಂದ ಕಾಲುಬಾಯಿ ರೋಗ ಬರುವ ಸಾಧ್ಯತೆಯಿರುವದರಿಂದ ಮುಂಜಾಗ್ರತೆ ಕ್ರಮವಾಗಿ ಜಾನುವಾರುಗಳಿಗೆ ಕಾಲುಬಾಯಿ ರೋಗವನ್ನು ತಡೆಗಟ್ಟಲು ಚಿಕಿತ್ಸೆ ನೀಡಬೇಕೆಂದರುಪಶು ವೈದ್ಯ ಡಾ.ಯುಗಂಧರ್ ಹೇಳಿದರು
ಸಮೀಪದ ಗುರುವಾರ ಮಾವಿನಹಳ್ಳಿಯಲ್ಲಿ ಪಶು ಸಂಗೋಪನೆ ಇಲಾಖೆಯಿಂದ ಜಾನುವಾರುಗಳಿಗೆ ಕಾಲು ಬಾಯಿ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ ರಾಜ್ಯ. ಕೇಂದ್ರ ಸರಕಾರ ಅಡಿಯಲ್ಲಿ ಯೋಜನೆ ಯಾಗಿದ್ದು 14.ರಿಂದ ನವಂಬರ್4ರವರೆಗೆ ಕಾಲು ಬಾಯಿ ಲಸಿಕೆ ನೀಡಲಾಗುವುದು. ತಾಲೂಕಿನಲ್ಲಿ 17,500 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಿದೆ ಈ ತಾಲೂಕಿನಲ್ಲಿ ಇಲಾಖೆಯ 8 ಜನರ ತಂಡ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಲಸಿಕೆ ನೀಡಿದರು ಜಾನುವಾರುಗಳಿರುವ ರೈತರು ಲಸಿಕೆಸದುಪಯೋಗಪಡಿಸಿಕೊಳ್ಳಬೇಕು. ಜಾನುವಾರುಗಳಿಗೆ ಕಾಲು ಬಾಯಿ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ. ಸುಗ್ಗೇನಹಳ್ಳಿ ಗ್ರಾ.ಪಂ.ಅಧ್ಯಕ್ಷ ಸಿ.ವಿರುಪಣ್ಣ, ತಾಲೂಕು ಪಂಚಾಯಿತಿ ಸದಸ್ಯೆ ಉಮಾದೇವಿ ಚಾಲನೆ ನೀಡಿದರು. ಇಲಾಖೆಯ ಶಿವಪ್ಪ ದೇವಕ್ಕಿ, ರಾಮಚಂದ್ರ, ರಾಜೇಂದ್ರಕುಮಾರ ಕದಂ, ನಾಗನಗೌಡ, ಮಾರೆಪ್ಪ, ಸತೀಶ ಇತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 