ಕಂಪ್ಲಿ: ವಾಸವಿ ಸಂಘದಿಂದ ಮಳೆಗಾಗಿ ಪರ್ಜನ್ಯ ಹೋಮ
ಲೋಕದರ್ಶನ ವರದಿ
ಕಂಪ್ಲಿ 09: ರಾಜ್ಯದಲ್ಲಿಸಂಮೃದ್ಧವಾಗಿ ಮಳೆ,ಬೆಳೆ ಮತ್ತು ಲೋಕ ಕಲ್ಯಾಣಕ್ಕಾಗಿ ಸ್ಥಳೀಯ ವಾಸವಿ ಯುವಜನ ಸಂಘ, ಆರ್ಯವೈಶ್ಯ ಸಂಘದವರಿಂದ, ಇಲ್ಲಿನ ಕಂಪ್ಲಿ. ಕೋಟೆ ಹೊಳೆ ಆಂಜನೇಯ ದೇವಾಸ್ಥಾನ ಆವರಣದಲ್ಲಿ, ಪರ್ಜನ್ಯ ಹೋಮ ಶೃದ್ದ ಭಕ್ತಿಯಿಂದ ಭಾನುವಾರ ಜರುಗಿತು.ತುಂಗಭದ್ರಾ ನದಿಯಲ್ಲಿ ಬ್ರಾಹ್ಮಣರಿಂದ ಜಪ ನಡೆಯಿತು.
ಬಳಿಕ ದೇಗುಲದ ಆವರಣದಲ್ಲಿ ಪುರೋಹಿತರಾದ ನಾಗರಾಜ ಆಚಾರ್, ರಾಮಾಚಾರ್, ಶ್ರೀನಿವಾಸಅಚಾರ್, ವೆಂಕಟೇಶ ಆಚಾರ್, ಹನುಮೇಶ ಆಚಾರ್ ಅವರ ಪೌರೋಹಿತ್ಯದಲ್ಲಿ ಸಂಭ್ರಮದಿಂದ ಪರ್ಜನ್ಯ ಹೋಮ, ಲಕ್ಷ್ಮಿನರಸಿಂಹ ಹೋಮ ಹಾಗೂ ಇತರ ಪ್ರಜೆ ಕಾರ್ಯಕ್ರಮ ನಡೆದವು.
ವಾಸವಿ ಯುವಜನ ಸಂಘದ ಅಧ್ಯಕ್ಷ ಕೆ.ಸುಬ್ರಹ್ಮಣ್ಯಂ ಮತ್ತು ಪದಾಧಿಕಾರಿಗಳು, ಆರ್ಯವೈಶ್ಯ ಸಂಘದ ಅಧ್ಯಕ್ಷ ಡಿವಿ,ಸುಬ್ಬಾರಾವ್ ಮತ್ತು ಪದಾಧಿಕಾರಿಗಳು, ವಾಸವಿ ಮಹಿಳಾ ಮಂಡಳಿ, ವಾಸವಿ ವಿದ್ಯಾ ಸಂಸ್ಥೆ, ವಾಸವಿ ಕಲ್ಯಾಣ ಮಂಟಪ ಅಭಿವೃದ್ಧಿ ಸಮಿತಿ ಪದಾದಿಕಾರಿಗಳು ಮತ್ತು ಪಟ್ಟಣ ಸ್ಭೆರಿದಂತೆವಿವಿಧ ಸಮೀಪದ ಗ್ರಾಮಗಳ ವೈಶ್ಯ ಸಮಾಜದವರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 