ಕಂಪ್ಲಿ: ರುಕ್ಮಿಣಿ ಪಾಂಡುರಂಗ ಪ್ರಾಣ ಪ್ರತಿಷ್ಠಾಪನೆ: ಸಾಮೂಹಿಕ ವಿವಾಹ
ಲೋಕದರ್ಶನ ವರದಿ
ಕಂಪ್ಲಿ 13: ನವ ದಂಪತಿಗಳು ಪರಸ್ಪರ ಅರ್ಥ್ಯಸಿಕೊಂಡು ಜೀವನ ಸಾಗಿಸದಾಗ ಮಾತ್ರ ನೆಮ್ಮದಿಯಿಂದ ಜೀವನ ಮಾಡಬಹುದು ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು. ಹೇಳಿದರು. ತಾಲೂಕಿನ ಮೆಟ್ರಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ದೇವಸ್ಥಾನದಲ್ಲಿ, ವಿಘ್ನೇಶ್ವರ, ರುಕ್ಮಿಣಿ ಸಮೇತ ಪಾಂಡುರಂಗ ಪ್ರತಿಮೆಗಳಿಗೆ ಹಾಗೂ ಗರುಡಗಂಭಕ್ಕೆ ಪ್ರಾಣಪ್ರತಿಷ್ಠಾಪನ ಅಂಗವಾಗಿ ನಾಲ್ಕು ಜೋಡಿ ಸಾಮೂಹಿಕ ವಿವಾಹ ಜರುಗಿದವು
ಪಂಡರಾಪುರದ ಚೈತನ್ಯ ಸದ್ಗುರು ಗೋಪಾಲ ವಾಸ್ಕರ್ ಮಹಾರಾಜರು 04 ಜೋಡಿ ವಧು.ವರರಿಗೆ ಆಶರ್ಿ ವದಿಸಿ. ಧರ್ಮ ಜಾಗೃತ ಸಭೆಯಲ್ಲಿ ಆಶೀರ್ವಚನ ನೀಡಿ. ಪಾಂಡುರಂಗನ ಪಂಡರಿ ಸಂಪ್ರದಾಯ ಆಚರಣೆ ಕೇವಲ ದುಶ್ಚಟಗಳನ್ನು ಬಿಡಿಸಲು ಇರುವ ಸಂಪ್ರದಾಯ ಎನ್ನುವ ತಪ್ಪುತಿಳುವಳಿಕೆಯಿಂದ ಮುಕ್ತರಾಗಿ ಮನುಕುಲದ ಉದ್ಧಾರದ ಆಚರಣೆ ಎಂದು ಭಾವಿಸಬೇಕು ಎಂದು ಹೇಳಿದರು.
ಗ್ರಾಮದ ಸತ್ಯನಾರಾಯಣ ಶಾಸ್ತ್ರಿಗಳ ಪೌರೋಹಿತ್ಯದಲ್ಲಿ ರುಕ್ಮಿಣಿ ಪಾಂಡುರಂಗ ಪ್ರತಿಮೆಗಳ ಪ್ರಾಣಪ್ರತಿಷ್ಠಾನ, ನಾಲ್ಕುಜೋಡಿ ಸಾಮೂಹಿಕ ವಿವಾಹ ಜರುಗಿದವು. ಜ್ಞಾನೇಶ್ವರಿಯ 9ರಿಂದ 12ನೇ ಆಧ್ಯಾಯದ ಸಾಮೂಹಿಕ ಪಾರಾಯಣ ಸೇರಿ ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಶಿವಶರಣರು, ರುಕ್ಮಿಣಿ ಪಾಂಡುರಂಗ ಸೇವಾ ಸಮಿಯವರು ಮತ್ತು ಸದ್ಭಕ್ತರು, ಮೆಟ್ರಿ ಸೇರಿ ಸುತ್ತಲಿನ ಗ್ರಾಮಗಳ ಸರ್ವ ಸಮುದಾಯಗಳ ಸದ್ಭಕ್ತರು, ಮುಖಂಡರು ಶ್ರದ್ಧಾಭಕ್ತಿಗಳಿಂದ ಪಾಲ್ಗೊಂಡಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 