ಕಂಪ್ಲಿ: ತುಂಗಭದ್ರಾ ನದಿ ಸೇತುವೆ ಸಂಚಾರ ಸ್ಥಗಿತ
ಲೋಕದರ್ಶನ ವರದಿ
ಕಂಪ್ಲಿ 23: ತುಂಗಭದ್ರಾ ಸೇತುವೆ ಮುಳುಗಿ ಕಂಪ್ಲಿಮತ್ತು ಗಂಗಾವತಿಗೆ ಸಂಪರ್ಕ ಕಡಿತಗೊಂಡಿತು.ತುಂಗಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ 1.28ಲಕ್ಷ ಕ್ಯೂಸೆಕ್ಸ್ನಷ್ಟು ನೀರು ಹರಿದು ಬರುತ್ತಿದೆ ಪಾದಚಾರಿ, ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.ೆ ನದಿ ಪಾತ್ರದಲ್ಲಿರುವ ಗ್ರಾಮೀಣ ಪ್ರದೇಶದಲ್ಲಿ ಡಂಗುರ ಹಾಕಿಸುವುದು ಮೂಲಕ ಮುನ್ನೆಚ್ಚರಿಕೆ ನೀಡಲಾಗಿದೆ. ಪೊಲೀಸರನ್ನು ನಿಯೋಜಿಸಲಾಗಿದೆ. ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ ಗೌಸಿಯಾ ಬೇಗಂ ತಿಳಿಸಿದರು ಪುರಸಭೆ ಮುಖ್ಯಾಧಿಕಾರಿ ಕೆ.ದುರುಗಣ್ಣ, ಉಪ ತಹಶೀಲ್ದಾರ ಬಿ.ರವೀಂದ್ರಕುಮಾರ್, ಪಿಎಸ್ಐ ಮೌನೇಶ್ ರಾಥೋಡ್, ಕಂದಾಯ ನಿರೀಕ್ಷಕ ಎಸ್.ಎಸ್.ತಂಗಡಗಿ, ಗ್ರಾಲೆಗಳಾದ ಗಿರೀಶ್, ಆತೀಫ್ ಸೇರಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಕಂದಾಯ, ಪುರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 