ಯುನೆಸ್ಕೋ ಸಭೆಗೆ ಕನ್ನಡತಿ ಸಿಂಧೂರ ಜರ್ಮನ್ ವಿಶ್ವವಿದ್ಯಾನಿಲಯದ ಪ್ರತಿನಿಧಿ
ಲೋಕದರ್ಶನ ವರದಿ
ಬಂಟ್ವಾಳ: ಬಂಟ್ವಾಳ ಮೂಲದ ಸಿಂಧೂರ ಟಿಪಿ ಯುನೆಸ್ಕೋ ಸಭೆಯಲ್ಲಿ ಜರ್ಮನಿಯ ಬಿಟಿಯು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಿದ್ದಾರೆ.
ವಿಶ್ವಸಂಸ್ಥೆಯ ಅಂಗಸಂಸ್ಥೆ ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಜಗತ್ತಿನ ನಾನಾ ರಾಷ್ಟ್ರಗಳ ಐತಿಹಾಸಿಕ ಸ್ಥಳಗಳನ್ನು ಸೇರ್ಪಡಿಸಲು ಬಹಾರಿನ್ ನ ಮನಾಮಾದಲ್ಲಿ ಮಹಾಸಭೆಯನ್ನು ಆಯೋಜಿಸಿದೆ. ಜರ್ಮನಿಯ ಕೊಟ್ಟಿಸ್ ಬಿಟಿಯು ವಿವಿಯ ಪ್ರತಿನಿಧಿಯಾಗಿ ಸಿಂಧೂರ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಂಟ್ವಾಳ ಬಿಸಿ ರೋಡ್ ನ ಸಂಚಯಗಿ ರಿಯಲ್ಲಿರುವ ರಾಣಿ ಅಬ್ಬಕ್ಕ ಸಂಶೋಧನಾ ಕೇಂದ್ರ ಪ್ರೊ. ತುಕಾರಾಮ ಪೂಜಾರಿ ಹಾಗೂ ಡಾ. ಆಶಾಲತಾ ಸುವರ್ಣ ಅವರ ಪುತ್ರಿಯಾಗಿರುವ ಸಿಂಧೂರ ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಕನರ್ಾಟಕದ ವ್ಯಕ್ತಿಯಾಗಿದ್ದಾರೆ.
ಭಾರತದ ಮುಂಬೈನ ವಿಕ್ಟೋರಿಯನ್ ಗೋಥಿಕ್ ಹಾಗು ಆಟರ್್ ಡೆಕೋ ಶೈಲಿಯ ವಾಸ್ತು ಹೊಂದಿರುವ ಕಟ್ಟಡಗಳು ವಿಶ್ವ ಪರಂಪರೆ ಪಟ್ಟಿಗೆ ಆಯ್ಕೆಯಾಗಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 