ಯುನೆಸ್ಕೋ ಸಭೆಗೆ ಕನ್ನಡತಿ ಸಿಂಧೂರ ಜರ್ಮನ್ ವಿಶ್ವವಿದ್ಯಾನಿಲಯದ ಪ್ರತಿನಿಧಿ
ಲೋಕದರ್ಶನ ವರದಿ
ಬಂಟ್ವಾಳ: ಬಂಟ್ವಾಳ ಮೂಲದ ಸಿಂಧೂರ ಟಿಪಿ ಯುನೆಸ್ಕೋ ಸಭೆಯಲ್ಲಿ ಜರ್ಮನಿಯ ಬಿಟಿಯು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಿದ್ದಾರೆ.
ವಿಶ್ವಸಂಸ್ಥೆಯ ಅಂಗಸಂಸ್ಥೆ ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಜಗತ್ತಿನ ನಾನಾ ರಾಷ್ಟ್ರಗಳ ಐತಿಹಾಸಿಕ ಸ್ಥಳಗಳನ್ನು ಸೇರ್ಪಡಿಸಲು ಬಹಾರಿನ್ ನ ಮನಾಮಾದಲ್ಲಿ ಮಹಾಸಭೆಯನ್ನು ಆಯೋಜಿಸಿದೆ. ಜರ್ಮನಿಯ ಕೊಟ್ಟಿಸ್ ಬಿಟಿಯು ವಿವಿಯ ಪ್ರತಿನಿಧಿಯಾಗಿ ಸಿಂಧೂರ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಂಟ್ವಾಳ ಬಿಸಿ ರೋಡ್ ನ ಸಂಚಯಗಿ ರಿಯಲ್ಲಿರುವ ರಾಣಿ ಅಬ್ಬಕ್ಕ ಸಂಶೋಧನಾ ಕೇಂದ್ರ ಪ್ರೊ. ತುಕಾರಾಮ ಪೂಜಾರಿ ಹಾಗೂ ಡಾ. ಆಶಾಲತಾ ಸುವರ್ಣ ಅವರ ಪುತ್ರಿಯಾಗಿರುವ ಸಿಂಧೂರ ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಕನರ್ಾಟಕದ ವ್ಯಕ್ತಿಯಾಗಿದ್ದಾರೆ.
ಭಾರತದ ಮುಂಬೈನ ವಿಕ್ಟೋರಿಯನ್ ಗೋಥಿಕ್ ಹಾಗು ಆಟರ್್ ಡೆಕೋ ಶೈಲಿಯ ವಾಸ್ತು ಹೊಂದಿರುವ ಕಟ್ಟಡಗಳು ವಿಶ್ವ ಪರಂಪರೆ ಪಟ್ಟಿಗೆ ಆಯ್ಕೆಯಾಗಿದೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 