ಯುನೆಸ್ಕೋ ಸಭೆಗೆ ಕನ್ನಡತಿ ಸಿಂಧೂರ ಜರ್ಮನ್ ವಿಶ್ವವಿದ್ಯಾನಿಲಯದ ಪ್ರತಿನಿಧಿ
ಲೋಕದರ್ಶನ ವರದಿ
ಬಂಟ್ವಾಳ: ಬಂಟ್ವಾಳ ಮೂಲದ ಸಿಂಧೂರ ಟಿಪಿ ಯುನೆಸ್ಕೋ ಸಭೆಯಲ್ಲಿ ಜರ್ಮನಿಯ ಬಿಟಿಯು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಿದ್ದಾರೆ.
ವಿಶ್ವಸಂಸ್ಥೆಯ ಅಂಗಸಂಸ್ಥೆ ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಜಗತ್ತಿನ ನಾನಾ ರಾಷ್ಟ್ರಗಳ ಐತಿಹಾಸಿಕ ಸ್ಥಳಗಳನ್ನು ಸೇರ್ಪಡಿಸಲು ಬಹಾರಿನ್ ನ ಮನಾಮಾದಲ್ಲಿ ಮಹಾಸಭೆಯನ್ನು ಆಯೋಜಿಸಿದೆ. ಜರ್ಮನಿಯ ಕೊಟ್ಟಿಸ್ ಬಿಟಿಯು ವಿವಿಯ ಪ್ರತಿನಿಧಿಯಾಗಿ ಸಿಂಧೂರ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಂಟ್ವಾಳ ಬಿಸಿ ರೋಡ್ ನ ಸಂಚಯಗಿ ರಿಯಲ್ಲಿರುವ ರಾಣಿ ಅಬ್ಬಕ್ಕ ಸಂಶೋಧನಾ ಕೇಂದ್ರ ಪ್ರೊ. ತುಕಾರಾಮ ಪೂಜಾರಿ ಹಾಗೂ ಡಾ. ಆಶಾಲತಾ ಸುವರ್ಣ ಅವರ ಪುತ್ರಿಯಾಗಿರುವ ಸಿಂಧೂರ ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಕನರ್ಾಟಕದ ವ್ಯಕ್ತಿಯಾಗಿದ್ದಾರೆ.
ಭಾರತದ ಮುಂಬೈನ ವಿಕ್ಟೋರಿಯನ್ ಗೋಥಿಕ್ ಹಾಗು ಆಟರ್್ ಡೆಕೋ ಶೈಲಿಯ ವಾಸ್ತು ಹೊಂದಿರುವ ಕಟ್ಟಡಗಳು ವಿಶ್ವ ಪರಂಪರೆ ಪಟ್ಟಿಗೆ ಆಯ್ಕೆಯಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 