ಯುನೆಸ್ಕೋ ಸಭೆಗೆ ಕನ್ನಡತಿ ಸಿಂಧೂರ ಜರ್ಮನ್ ವಿಶ್ವವಿದ್ಯಾನಿಲಯದ ಪ್ರತಿನಿಧಿ
ಲೋಕದರ್ಶನ ವರದಿ
ಬಂಟ್ವಾಳ: ಬಂಟ್ವಾಳ ಮೂಲದ ಸಿಂಧೂರ ಟಿಪಿ ಯುನೆಸ್ಕೋ ಸಭೆಯಲ್ಲಿ ಜರ್ಮನಿಯ ಬಿಟಿಯು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಿದ್ದಾರೆ.
ವಿಶ್ವಸಂಸ್ಥೆಯ ಅಂಗಸಂಸ್ಥೆ ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಜಗತ್ತಿನ ನಾನಾ ರಾಷ್ಟ್ರಗಳ ಐತಿಹಾಸಿಕ ಸ್ಥಳಗಳನ್ನು ಸೇರ್ಪಡಿಸಲು ಬಹಾರಿನ್ ನ ಮನಾಮಾದಲ್ಲಿ ಮಹಾಸಭೆಯನ್ನು ಆಯೋಜಿಸಿದೆ. ಜರ್ಮನಿಯ ಕೊಟ್ಟಿಸ್ ಬಿಟಿಯು ವಿವಿಯ ಪ್ರತಿನಿಧಿಯಾಗಿ ಸಿಂಧೂರ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಂಟ್ವಾಳ ಬಿಸಿ ರೋಡ್ ನ ಸಂಚಯಗಿ ರಿಯಲ್ಲಿರುವ ರಾಣಿ ಅಬ್ಬಕ್ಕ ಸಂಶೋಧನಾ ಕೇಂದ್ರ ಪ್ರೊ. ತುಕಾರಾಮ ಪೂಜಾರಿ ಹಾಗೂ ಡಾ. ಆಶಾಲತಾ ಸುವರ್ಣ ಅವರ ಪುತ್ರಿಯಾಗಿರುವ ಸಿಂಧೂರ ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಕನರ್ಾಟಕದ ವ್ಯಕ್ತಿಯಾಗಿದ್ದಾರೆ.
ಭಾರತದ ಮುಂಬೈನ ವಿಕ್ಟೋರಿಯನ್ ಗೋಥಿಕ್ ಹಾಗು ಆಟರ್್ ಡೆಕೋ ಶೈಲಿಯ ವಾಸ್ತು ಹೊಂದಿರುವ ಕಟ್ಟಡಗಳು ವಿಶ್ವ ಪರಂಪರೆ ಪಟ್ಟಿಗೆ ಆಯ್ಕೆಯಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 