ಹೊಲಿಗೆ ತರಬೇತಿ ಕೇಂದ್ರವನ್ನು ಉದ್ಘಾಟನೆ
ಲೋಕದರ್ಶನ ವರದಿ
ಬೆಳಗಾವಿ 07: ದಿ. 06ರಂದು ವಿರಾಟ ವಿಶ್ವಕರ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಂಸ್ಥೆ, ಶಹಾಪೂರ, ಬೆಳಗಾವಿ ಇವರಿಗೆ ರೋಟರಿ ಕ್ಲಬ್, ಬೆಳಗಾವಿ ದಕ್ಷಿಣ ಇವರ ವತಿಯಿಂದ ನೀಡಿದ ಹೊಲಿಗೆ ಮಷೀನುಗಳ ಸಹಾಯದಿಂದ ಹೊಲಿಗೆ ತರಬೇತಿ ಕೇಂದ್ರವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಡಾ. ನೇತ್ರಾವತಿ ಸುತಾರ, ಎಮ್.ಕೆ.ಬಡಿಗೇರ, ಎಸ್.ಕೆ.ಪತ್ತಾರ, ಮೋಹನ ಬಡಿಗೇರ ಇವರುಗಳು ದ್ವೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೂಣರ್ಿಮಾ ಪತ್ತಾರ ವಹಿಸಿದ್ದರು.
ಗೀತಾ ಸುತಾರ ಅತಿಥಿಗಳನ್ನು ಸ್ವಾಗತಿಸಿದರು. ಪ್ರಭಾ ಪತ್ತಾರ ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರೇಮಾ ಹಾವನೂರ ವಂದನಾರ್ಪಣೆ ಮಾಡಿದರು. ರಾಜಶ್ರೀ ಬಡಿಗೇರ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಇನ್ನುಳಿದ ಪದಾಧಿಕಾರಿಗಳಾದ ರೂಪಾ ಸುತಾರ, ಆರತಿ ಹಾವನೂರ, ಜ್ಯೋತ್ಸ್ನಾ ರಟ್ಟಿಹಳ್ಳಿ, ಸ್ನೇಹಾ ಸಾಲಿ ಹಾಗೂ ಹೊಲಿಗೆ ತರಬೇತಿ ಶಿಕ್ಷಕಿ ಮಧು ಕಡಕೋಳ ಇವರೆಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 