ಕನರ್ಾಟಕ ಜಾಗೃತಿಕ ವೇದಿಕೆ ವತಿಯಿಂದ ಪತ್ರಕರ್ತರಿಗೆ ನೆನಪಿನ ಕಾಣಿಕೆ
ಲೋಕದದರ್ಶನ ಸುದ್ದಿ
ಕೊಪ್ಪಳ : ಬೆಂಗಳೂರಿನ ನಯನ ಸಭಾಂಗಣದಲ್ಲಿ ಜುಲೈ 1ರ ರವಿವಾರದಂದು ಪತ್ರಕರ್ತರ ವೇದಿಕೆ ಹಾಗೂ ಕನರ್ಾಟಕ ಜಾಗೃತಿಕ ವೇದಿಕೆ ವತಿಯಿಂದ ಜರುಗಿದ ಪತ್ರಿಕಾ ದಿನಾಚರಣೆ ಹಾಗೂ ಡಾ. ಸಿದ್ದಯ್ಯ ಪುರಾಣಿಕರ ಶತಮಾನೋತ್ಸವ ಸಮಾರಂಭದಲ್ಲಿ ಕೊಪ್ಪಳ ಜಿಲ್ಲೆಯಿಂದ ಪ್ರತಿನಿಧಿಯಾಗಿ ಭಾಗವಹಿಸಿದ ಪತ್ರಕರ್ತ ಎಂಡಿ ಖಲೀಲ್ ಉಡೇವುರವರಿಗೆ ಕಾರ್ಯಕ್ರಮದ ಪರವಾಗಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಸಂಘಟಕ ಮಹೇಶ ಬಾಬು ಸುವರ್ೆ ಮಾರುತಿ ರಾವ್ ಸುವರ್ೆ ಕೃಷ್ಣ ಹಾಗೂ ಕೊಪ್ಪಳದ ಹಿರಿಯ ಪತ್ರಕರ್ತ ಎಂ. ಸಾದಿಕ್ಅಲಿ ಮತ್ತು ಶಿವಕುಮಾರ ಹೀರೆಮಠ ಪಾಲ್ಗೊಂಡಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 