ಕನರ್ಾಟಕ ಜಾಗೃತಿಕ ವೇದಿಕೆ ವತಿಯಿಂದ ಪತ್ರಕರ್ತರಿಗೆ ನೆನಪಿನ ಕಾಣಿಕೆ
ಲೋಕದದರ್ಶನ ಸುದ್ದಿ
ಕೊಪ್ಪಳ : ಬೆಂಗಳೂರಿನ ನಯನ ಸಭಾಂಗಣದಲ್ಲಿ ಜುಲೈ 1ರ ರವಿವಾರದಂದು ಪತ್ರಕರ್ತರ ವೇದಿಕೆ ಹಾಗೂ ಕನರ್ಾಟಕ ಜಾಗೃತಿಕ ವೇದಿಕೆ ವತಿಯಿಂದ ಜರುಗಿದ ಪತ್ರಿಕಾ ದಿನಾಚರಣೆ ಹಾಗೂ ಡಾ. ಸಿದ್ದಯ್ಯ ಪುರಾಣಿಕರ ಶತಮಾನೋತ್ಸವ ಸಮಾರಂಭದಲ್ಲಿ ಕೊಪ್ಪಳ ಜಿಲ್ಲೆಯಿಂದ ಪ್ರತಿನಿಧಿಯಾಗಿ ಭಾಗವಹಿಸಿದ ಪತ್ರಕರ್ತ ಎಂಡಿ ಖಲೀಲ್ ಉಡೇವುರವರಿಗೆ ಕಾರ್ಯಕ್ರಮದ ಪರವಾಗಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಸಂಘಟಕ ಮಹೇಶ ಬಾಬು ಸುವರ್ೆ ಮಾರುತಿ ರಾವ್ ಸುವರ್ೆ ಕೃಷ್ಣ ಹಾಗೂ ಕೊಪ್ಪಳದ ಹಿರಿಯ ಪತ್ರಕರ್ತ ಎಂ. ಸಾದಿಕ್ಅಲಿ ಮತ್ತು ಶಿವಕುಮಾರ ಹೀರೆಮಠ ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 