ಕನರ್ಾಟಕ ಜಾಗೃತಿಕ ವೇದಿಕೆ ವತಿಯಿಂದ ಪತ್ರಕರ್ತರಿಗೆ ನೆನಪಿನ ಕಾಣಿಕೆ
ಲೋಕದದರ್ಶನ ಸುದ್ದಿ
ಕೊಪ್ಪಳ : ಬೆಂಗಳೂರಿನ ನಯನ ಸಭಾಂಗಣದಲ್ಲಿ ಜುಲೈ 1ರ ರವಿವಾರದಂದು ಪತ್ರಕರ್ತರ ವೇದಿಕೆ ಹಾಗೂ ಕನರ್ಾಟಕ ಜಾಗೃತಿಕ ವೇದಿಕೆ ವತಿಯಿಂದ ಜರುಗಿದ ಪತ್ರಿಕಾ ದಿನಾಚರಣೆ ಹಾಗೂ ಡಾ. ಸಿದ್ದಯ್ಯ ಪುರಾಣಿಕರ ಶತಮಾನೋತ್ಸವ ಸಮಾರಂಭದಲ್ಲಿ ಕೊಪ್ಪಳ ಜಿಲ್ಲೆಯಿಂದ ಪ್ರತಿನಿಧಿಯಾಗಿ ಭಾಗವಹಿಸಿದ ಪತ್ರಕರ್ತ ಎಂಡಿ ಖಲೀಲ್ ಉಡೇವುರವರಿಗೆ ಕಾರ್ಯಕ್ರಮದ ಪರವಾಗಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಸಂಘಟಕ ಮಹೇಶ ಬಾಬು ಸುವರ್ೆ ಮಾರುತಿ ರಾವ್ ಸುವರ್ೆ ಕೃಷ್ಣ ಹಾಗೂ ಕೊಪ್ಪಳದ ಹಿರಿಯ ಪತ್ರಕರ್ತ ಎಂ. ಸಾದಿಕ್ಅಲಿ ಮತ್ತು ಶಿವಕುಮಾರ ಹೀರೆಮಠ ಪಾಲ್ಗೊಂಡಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 