ಕನರ್ಾಟಕ ಜಾಗೃತಿಕ ವೇದಿಕೆ ವತಿಯಿಂದ ಪತ್ರಕರ್ತರಿಗೆ ನೆನಪಿನ ಕಾಣಿಕೆ
ಲೋಕದದರ್ಶನ ಸುದ್ದಿ
ಕೊಪ್ಪಳ : ಬೆಂಗಳೂರಿನ ನಯನ ಸಭಾಂಗಣದಲ್ಲಿ ಜುಲೈ 1ರ ರವಿವಾರದಂದು ಪತ್ರಕರ್ತರ ವೇದಿಕೆ ಹಾಗೂ ಕನರ್ಾಟಕ ಜಾಗೃತಿಕ ವೇದಿಕೆ ವತಿಯಿಂದ ಜರುಗಿದ ಪತ್ರಿಕಾ ದಿನಾಚರಣೆ ಹಾಗೂ ಡಾ. ಸಿದ್ದಯ್ಯ ಪುರಾಣಿಕರ ಶತಮಾನೋತ್ಸವ ಸಮಾರಂಭದಲ್ಲಿ ಕೊಪ್ಪಳ ಜಿಲ್ಲೆಯಿಂದ ಪ್ರತಿನಿಧಿಯಾಗಿ ಭಾಗವಹಿಸಿದ ಪತ್ರಕರ್ತ ಎಂಡಿ ಖಲೀಲ್ ಉಡೇವುರವರಿಗೆ ಕಾರ್ಯಕ್ರಮದ ಪರವಾಗಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಸಂಘಟಕ ಮಹೇಶ ಬಾಬು ಸುವರ್ೆ ಮಾರುತಿ ರಾವ್ ಸುವರ್ೆ ಕೃಷ್ಣ ಹಾಗೂ ಕೊಪ್ಪಳದ ಹಿರಿಯ ಪತ್ರಕರ್ತ ಎಂ. ಸಾದಿಕ್ಅಲಿ ಮತ್ತು ಶಿವಕುಮಾರ ಹೀರೆಮಠ ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 