'ಭ್ರಷ್ಟಾಚಾರ ನಿಮರ್ೂಲನೆಗೆ ನೋಟ್ ಬ್ಯಾನ್ ಔಷಧಿ
ಭೋಪಾಲ್: ದೇಶದಲ್ಲಿ ಬಲವಾಗಿ ಬೇರೂರಿದ್ದ ಭ್ರಷ್ಟಾಚಾರ ವ್ಯವಸ್ಥೆಯನ್ನು ಬುಡಸಮೇತ ಕಿತ್ತುಹಾಕಿ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ನೋಟು ಅಮಾನ್ಯೀಕರಣ ಎಂಬ ಔಷಧಿಯನ್ನು ನೀಡಲಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಜಾಬ್ವಾದಲ್ಲಿ ಬಿಜೆಪಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿನ ಭ್ರಷ್ಟಾಚಾರ ನಿಮರ್ೂಲನೆ ಮಾಡಲು ಕಷಾಯ ರೀತಿಯಲ್ಲಿ ನೋಟ್ ಅಮಾನ್ಯತೆಯನ್ನು ಬಳಸಲಾಗಿದೆ ಎಂದರು.
ಕಾಖರ್ಾನೆ, ಕಚೇರಿ, ಮನೆ ಹಾಗೂ ಹಾಸಿಗೆ ಅಡಿಯಲ್ಲಿ ಹಣ ಇಟ್ಟಿದ್ದ ಜನರು ಇಂದು ಪ್ರತಿಯೊಂದು ಪೈಸೆಗೆ ತೆರಿಗೆ ಕಟ್ಟುವಂತಾಗಿದೆ. ಈ ಹಣವನ್ನು ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಉಪಯೋಗಿಸಲಾಗಿದೆ ಎಂದು ಹೇಳಿದರು. 2022ರೊಳಗೆ ರೈತರ ಆದಾಯ ದುಪ್ಪಟ್ಟುಗೊಳಿಸಲಾಗುವುದು ಎಂದು ಭರವಸೆ ನೀಡಿದ ಪ್ರಧಾನಿ, ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಯಾವುದೇ ಗ್ಯಾರಂಟಿ ಇಲ್ಲದೆ 14 ಕೋಟಿ ಜನರಿಗೆ ಕೇಂದ್ರಸಕರ್ಾರ ಸಾಲ ನೀಡಿದೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 