ಯುವತಿಯ 'ಜೀವಂತ ಹೃದಯ ರವಾನೆ' ಮೈಸೂರಿನಿಂದ ಬೆಂಗಳೂರಿಗೆ
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೊನ್ನೆ ಅಪಘಾತ ನಡೆದಿತ್ತು. ಈ ವೇಳೆ ಬೈಕ್ನಲ್ಲಿದ್ದ ಸವಾರ ಸ್ಥಳದಲ್ಲೇ ಸಾವನಪ್ಪಿದ್ದ. ಇನ್ನು ಹಿಂಬದಿಯಲ್ಲಿ ಕುಳಿತಿದ್ದ ಯುವತಿ ನಯನಾ ಗಂಭೀರವಾಗಿ ಗಾಯಗೊಂಡಿದ್ದಳು.
ತಕ್ಷಣ ಯುವತಿಯನ್ನ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ನಯನಾ ಬದುಕುಳಿಯುವುದು ಕಷ್ಟ ಎಂದು ತಿಳಿಸಿದ್ದರು. ಈ ಹಿನ್ನೆಲೆ ನಯನಾ ಹೃದಯ ಸ್ಥಳಾಂತರಕ್ಕೆ ಪೋಷಕರು ಒಪ್ಪಿಗೆ ಸೂಚಿಸಿದ್ದರು.
ಇಂದು ಮನೆಯವರ ಒಪ್ಪಿಗೆ ಪಡೆದು ಶಸ್ತ್ರಚಿಕಿತ್ಸೆ ಮೂಲಕ ಹೃದಯ ತೆಗೆದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಝೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಪೊಲೀಸರ ಸಹಕಾರದೊಂದಿಗೆ ಆಂಬ್ಯುಲೆನ್ಸ್ನಲ್ಲಿ ಹೃದಯ ರವಾನಿಸಲಾಯಿತು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 