ಯುವತಿಯ 'ಜೀವಂತ ಹೃದಯ ರವಾನೆ' ಮೈಸೂರಿನಿಂದ ಬೆಂಗಳೂರಿಗೆ
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೊನ್ನೆ ಅಪಘಾತ ನಡೆದಿತ್ತು. ಈ ವೇಳೆ ಬೈಕ್ನಲ್ಲಿದ್ದ ಸವಾರ ಸ್ಥಳದಲ್ಲೇ ಸಾವನಪ್ಪಿದ್ದ. ಇನ್ನು ಹಿಂಬದಿಯಲ್ಲಿ ಕುಳಿತಿದ್ದ ಯುವತಿ ನಯನಾ ಗಂಭೀರವಾಗಿ ಗಾಯಗೊಂಡಿದ್ದಳು.
ತಕ್ಷಣ ಯುವತಿಯನ್ನ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ನಯನಾ ಬದುಕುಳಿಯುವುದು ಕಷ್ಟ ಎಂದು ತಿಳಿಸಿದ್ದರು. ಈ ಹಿನ್ನೆಲೆ ನಯನಾ ಹೃದಯ ಸ್ಥಳಾಂತರಕ್ಕೆ ಪೋಷಕರು ಒಪ್ಪಿಗೆ ಸೂಚಿಸಿದ್ದರು.
ಇಂದು ಮನೆಯವರ ಒಪ್ಪಿಗೆ ಪಡೆದು ಶಸ್ತ್ರಚಿಕಿತ್ಸೆ ಮೂಲಕ ಹೃದಯ ತೆಗೆದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಝೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಪೊಲೀಸರ ಸಹಕಾರದೊಂದಿಗೆ ಆಂಬ್ಯುಲೆನ್ಸ್ನಲ್ಲಿ ಹೃದಯ ರವಾನಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 