ಪಡಗಾನೂರ ಪೋಸ್ಟಮನ್-ಪೋಸ್ಟಮಾಸ್ಟರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲೆಗೆ ಆದೇಶ
ವಿಜಯಪುರ:07 ಸಿಂದಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳಿಗೆ ಪಿಂಚಣಿ ನೀಡದಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪಡಗಾನೂರ ಗ್ರಾಮದ ಪೋಸ್ಟಮನ್ ಹಾಗೂ ಪೋಸ್ಟ ಮಾಸ್ಟರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಎಸ್.ಬಿ. ಶೆಟ್ಟೆಣ್ಣವರ ಅವರು ಸಿಂದಗಿ ತಹಶೀಲ್ಖಾರ ಅವರಿಗೆ ಆದೇಶ ನೀಡಿದ್ದಾರೆ.
ಸಿಂದಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳ ಅಡಿಯಲ್ಲಿ ಪಿಂಚಣಿ ಪಡೆಯುತ್ತಿರುವ ಫಲನಾನುಭವಿಗಳಿಗೆ ಪೋಸ್ಟಮನ್ ಅವರು ಪ್ರತಿ ತಿಂಗಳು ಪಿಂಚಣಿ ನೀಡದೆ ವರ್ಷಕ್ಕೆ ನಾಲ್ಕು ಬಾರಿ ಮಾತ್ರ ಪಿಂಚಣಿ ಕೊಡುತ್ತಿರುವುದಾಗಿ ಗ್ರಾಮಸ್ಥರು ನೀಡಿದ ದೂರಿನನ್ವಯ ಸಾಮಾಜಿಕಾ ಭದ್ರತಾ ಯೋಜನೆಯ ಸಹಾಯಕ ನಿದರ್ೆಶಕರು ಗ್ರಾಮಕ್ಕೆ ಭೇಟಿ ವಿಚಾರನೆ ಮಾಡಿ ದೂರು ನಿಜ ಎಂಬುದು ಕಂಡು ಬಂದ ಹಿನ್ನೆಲೆಯಲ್ಲಿ ಮೇಲಿನಂತೆ ಜಿಲ್ಲಾಧಿಕಾರಿಗಳು ಕ್ರಿಮಿನಲ್ ಮೊಕದ್ದಮೆಯನ್ನು ಪೋಸ್ಟಮನ್ ಹಾಗೂ ಪೋಸ್ಟ ಮಾಸ್ಚರ್ ವಿರುದ್ಧ ದಾಖಲಿಸುವಂತೆ ಆದೇಶ ನೀಡಿದ್ದಾರೆ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ 