ಪಡಗಾನೂರ ಪೋಸ್ಟಮನ್-ಪೋಸ್ಟಮಾಸ್ಟರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲೆಗೆ ಆದೇಶ
ವಿಜಯಪುರ:07 ಸಿಂದಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳಿಗೆ ಪಿಂಚಣಿ ನೀಡದಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪಡಗಾನೂರ ಗ್ರಾಮದ ಪೋಸ್ಟಮನ್ ಹಾಗೂ ಪೋಸ್ಟ ಮಾಸ್ಟರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಎಸ್.ಬಿ. ಶೆಟ್ಟೆಣ್ಣವರ ಅವರು ಸಿಂದಗಿ ತಹಶೀಲ್ಖಾರ ಅವರಿಗೆ ಆದೇಶ ನೀಡಿದ್ದಾರೆ.
ಸಿಂದಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳ ಅಡಿಯಲ್ಲಿ ಪಿಂಚಣಿ ಪಡೆಯುತ್ತಿರುವ ಫಲನಾನುಭವಿಗಳಿಗೆ ಪೋಸ್ಟಮನ್ ಅವರು ಪ್ರತಿ ತಿಂಗಳು ಪಿಂಚಣಿ ನೀಡದೆ ವರ್ಷಕ್ಕೆ ನಾಲ್ಕು ಬಾರಿ ಮಾತ್ರ ಪಿಂಚಣಿ ಕೊಡುತ್ತಿರುವುದಾಗಿ ಗ್ರಾಮಸ್ಥರು ನೀಡಿದ ದೂರಿನನ್ವಯ ಸಾಮಾಜಿಕಾ ಭದ್ರತಾ ಯೋಜನೆಯ ಸಹಾಯಕ ನಿದರ್ೆಶಕರು ಗ್ರಾಮಕ್ಕೆ ಭೇಟಿ ವಿಚಾರನೆ ಮಾಡಿ ದೂರು ನಿಜ ಎಂಬುದು ಕಂಡು ಬಂದ ಹಿನ್ನೆಲೆಯಲ್ಲಿ ಮೇಲಿನಂತೆ ಜಿಲ್ಲಾಧಿಕಾರಿಗಳು ಕ್ರಿಮಿನಲ್ ಮೊಕದ್ದಮೆಯನ್ನು ಪೋಸ್ಟಮನ್ ಹಾಗೂ ಪೋಸ್ಟ ಮಾಸ್ಚರ್ ವಿರುದ್ಧ ದಾಖಲಿಸುವಂತೆ ಆದೇಶ ನೀಡಿದ್ದಾರೆ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 