ಪೆಟ್ರೋಲ್- ಡಿಸೈಲ್ ಹೆಚ್ಚಿನ ತೆರೆಗೆ ಕಡಿತಗೊಳಿಸುವಂತೆ ಆಗ್ರಹ
ಲೋಕದರ್ಶನ ವರದಿ
ವಿಜಯಪುರ 06: ಪೆಟ್ರೋಲ್ ಮತ್ತು ಡಿಸೈಲ್ ಹೆಚ್ಚಿನ ತೆರಿಗೆ ನೀಡಿದ್ದು ಮತ್ತೊಮ್ಮೆ ಮುಖ್ಯಮಂತ್ರಿಗಳು ಪುನರ ಪರಿಶೀಲನೆ ಮಾಡಿ ಜನಸಾಮಾನ್ಯರ ಮೇಲೆ ಆಗುವ ಹೊರೆಯನ್ನು ಕಡಿತಗೊಳಿಸಬೇಕು ಎಂದು ಕೆಪಿಸಿಸಿ ಕಾರ್ಯದಶರ್ಿ ಹಾಸಿಂಪೀರ ವಾಲಿಕಾರ ಆಗ್ರಹಿಸಿದ್ದಾರೆ. ಈಗಾಗಲೇ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡಿಸೈಲ್ ಮೇಲೆ ಹಾಕಿದ ತೆರಿಗೆ ಗ್ರಾಹಕರಿಗೆ ಭಾರವಾಗಿದೆ. ರಾಜ್ಯ ಸರಕಾರವು ಮತ್ತೊಮ್ಮೆ ಹೆಚ್ಚಿನ ತೆರಿಗೆ ನೀಡಿದ್ದು ಸೂಕ್ತವಾದುದ್ದಲ್ಲ. ಬಡವರ ಆಹಾರದಲ್ಲಿ ಕಡಿತಗೊಳಸದೆ ಮೊದಲಿನಂತೆ ಯೋಜನೆಯನ್ನು ಜಾರಿಗೆಗೊಳಿಸಬೇಕು. ಹಿಂದಿನ ಸರಕಾರ ಮಾಡಿದ ಬಜೆಟ್ನ್ನು ಪರಿಪೂರ್ಣವಾಗಿ ಜಾರಿಗೆಯಾಗುವಂತೆ ಗಮನ ಹರಿಸಬೇಕು. ಎಲ್ಲ ತರಹದ ರೈತರಿಗೆ ಸಾಲ ಮನ್ನಾ ಯೋಜನೆ ಉಪಯುಕ್ತವಾಗಬೇಕು ಎಂದು ಕೆಪಿಸಿಸಿ ಕಾರ್ಯದಶರ್ಿ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 