ಪೆಟ್ರೋಲ್- ಡಿಸೈಲ್ ಹೆಚ್ಚಿನ ತೆರೆಗೆ ಕಡಿತಗೊಳಿಸುವಂತೆ ಆಗ್ರಹ
ಲೋಕದರ್ಶನ ವರದಿ
ವಿಜಯಪುರ 06: ಪೆಟ್ರೋಲ್ ಮತ್ತು ಡಿಸೈಲ್ ಹೆಚ್ಚಿನ ತೆರಿಗೆ ನೀಡಿದ್ದು ಮತ್ತೊಮ್ಮೆ ಮುಖ್ಯಮಂತ್ರಿಗಳು ಪುನರ ಪರಿಶೀಲನೆ ಮಾಡಿ ಜನಸಾಮಾನ್ಯರ ಮೇಲೆ ಆಗುವ ಹೊರೆಯನ್ನು ಕಡಿತಗೊಳಿಸಬೇಕು ಎಂದು ಕೆಪಿಸಿಸಿ ಕಾರ್ಯದಶರ್ಿ ಹಾಸಿಂಪೀರ ವಾಲಿಕಾರ ಆಗ್ರಹಿಸಿದ್ದಾರೆ. ಈಗಾಗಲೇ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡಿಸೈಲ್ ಮೇಲೆ ಹಾಕಿದ ತೆರಿಗೆ ಗ್ರಾಹಕರಿಗೆ ಭಾರವಾಗಿದೆ. ರಾಜ್ಯ ಸರಕಾರವು ಮತ್ತೊಮ್ಮೆ ಹೆಚ್ಚಿನ ತೆರಿಗೆ ನೀಡಿದ್ದು ಸೂಕ್ತವಾದುದ್ದಲ್ಲ. ಬಡವರ ಆಹಾರದಲ್ಲಿ ಕಡಿತಗೊಳಸದೆ ಮೊದಲಿನಂತೆ ಯೋಜನೆಯನ್ನು ಜಾರಿಗೆಗೊಳಿಸಬೇಕು. ಹಿಂದಿನ ಸರಕಾರ ಮಾಡಿದ ಬಜೆಟ್ನ್ನು ಪರಿಪೂರ್ಣವಾಗಿ ಜಾರಿಗೆಯಾಗುವಂತೆ ಗಮನ ಹರಿಸಬೇಕು. ಎಲ್ಲ ತರಹದ ರೈತರಿಗೆ ಸಾಲ ಮನ್ನಾ ಯೋಜನೆ ಉಪಯುಕ್ತವಾಗಬೇಕು ಎಂದು ಕೆಪಿಸಿಸಿ ಕಾರ್ಯದಶರ್ಿ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 