ಪೆಟ್ರೋಲ್- ಡಿಸೈಲ್ ಹೆಚ್ಚಿನ ತೆರೆಗೆ ಕಡಿತಗೊಳಿಸುವಂತೆ ಆಗ್ರಹ
ಲೋಕದರ್ಶನ ವರದಿ
ವಿಜಯಪುರ 06: ಪೆಟ್ರೋಲ್ ಮತ್ತು ಡಿಸೈಲ್ ಹೆಚ್ಚಿನ ತೆರಿಗೆ ನೀಡಿದ್ದು ಮತ್ತೊಮ್ಮೆ ಮುಖ್ಯಮಂತ್ರಿಗಳು ಪುನರ ಪರಿಶೀಲನೆ ಮಾಡಿ ಜನಸಾಮಾನ್ಯರ ಮೇಲೆ ಆಗುವ ಹೊರೆಯನ್ನು ಕಡಿತಗೊಳಿಸಬೇಕು ಎಂದು ಕೆಪಿಸಿಸಿ ಕಾರ್ಯದಶರ್ಿ ಹಾಸಿಂಪೀರ ವಾಲಿಕಾರ ಆಗ್ರಹಿಸಿದ್ದಾರೆ. ಈಗಾಗಲೇ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡಿಸೈಲ್ ಮೇಲೆ ಹಾಕಿದ ತೆರಿಗೆ ಗ್ರಾಹಕರಿಗೆ ಭಾರವಾಗಿದೆ. ರಾಜ್ಯ ಸರಕಾರವು ಮತ್ತೊಮ್ಮೆ ಹೆಚ್ಚಿನ ತೆರಿಗೆ ನೀಡಿದ್ದು ಸೂಕ್ತವಾದುದ್ದಲ್ಲ. ಬಡವರ ಆಹಾರದಲ್ಲಿ ಕಡಿತಗೊಳಸದೆ ಮೊದಲಿನಂತೆ ಯೋಜನೆಯನ್ನು ಜಾರಿಗೆಗೊಳಿಸಬೇಕು. ಹಿಂದಿನ ಸರಕಾರ ಮಾಡಿದ ಬಜೆಟ್ನ್ನು ಪರಿಪೂರ್ಣವಾಗಿ ಜಾರಿಗೆಯಾಗುವಂತೆ ಗಮನ ಹರಿಸಬೇಕು. ಎಲ್ಲ ತರಹದ ರೈತರಿಗೆ ಸಾಲ ಮನ್ನಾ ಯೋಜನೆ ಉಪಯುಕ್ತವಾಗಬೇಕು ಎಂದು ಕೆಪಿಸಿಸಿ ಕಾರ್ಯದಶರ್ಿ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 