ಪೆಟ್ರೋಲ್- ಡಿಸೈಲ್ ಹೆಚ್ಚಿನ ತೆರೆಗೆ ಕಡಿತಗೊಳಿಸುವಂತೆ ಆಗ್ರಹ
ಲೋಕದರ್ಶನ ವರದಿ
ವಿಜಯಪುರ 06: ಪೆಟ್ರೋಲ್ ಮತ್ತು ಡಿಸೈಲ್ ಹೆಚ್ಚಿನ ತೆರಿಗೆ ನೀಡಿದ್ದು ಮತ್ತೊಮ್ಮೆ ಮುಖ್ಯಮಂತ್ರಿಗಳು ಪುನರ ಪರಿಶೀಲನೆ ಮಾಡಿ ಜನಸಾಮಾನ್ಯರ ಮೇಲೆ ಆಗುವ ಹೊರೆಯನ್ನು ಕಡಿತಗೊಳಿಸಬೇಕು ಎಂದು ಕೆಪಿಸಿಸಿ ಕಾರ್ಯದಶರ್ಿ ಹಾಸಿಂಪೀರ ವಾಲಿಕಾರ ಆಗ್ರಹಿಸಿದ್ದಾರೆ. ಈಗಾಗಲೇ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡಿಸೈಲ್ ಮೇಲೆ ಹಾಕಿದ ತೆರಿಗೆ ಗ್ರಾಹಕರಿಗೆ ಭಾರವಾಗಿದೆ. ರಾಜ್ಯ ಸರಕಾರವು ಮತ್ತೊಮ್ಮೆ ಹೆಚ್ಚಿನ ತೆರಿಗೆ ನೀಡಿದ್ದು ಸೂಕ್ತವಾದುದ್ದಲ್ಲ. ಬಡವರ ಆಹಾರದಲ್ಲಿ ಕಡಿತಗೊಳಸದೆ ಮೊದಲಿನಂತೆ ಯೋಜನೆಯನ್ನು ಜಾರಿಗೆಗೊಳಿಸಬೇಕು. ಹಿಂದಿನ ಸರಕಾರ ಮಾಡಿದ ಬಜೆಟ್ನ್ನು ಪರಿಪೂರ್ಣವಾಗಿ ಜಾರಿಗೆಯಾಗುವಂತೆ ಗಮನ ಹರಿಸಬೇಕು. ಎಲ್ಲ ತರಹದ ರೈತರಿಗೆ ಸಾಲ ಮನ್ನಾ ಯೋಜನೆ ಉಪಯುಕ್ತವಾಗಬೇಕು ಎಂದು ಕೆಪಿಸಿಸಿ ಕಾರ್ಯದಶರ್ಿ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ 