ಜುಲೈ 16ರಂದು ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ಮುಷ್ಕರ
ಬಳ್ಳಾರಿ03: ಭವಿಷ್ಯ ನಿಧಿ ವಿಚಾರಣೆಗೆ ಹಾಜರಾಗಬೇಕು. ಈ ಕುರಿತು ಹೈಕೊಟರ್್ ನಲ್ಲಿ ಸಲ್ಲಿಸಿರುವ ರಿಟ್ ಅಜರ್ಿಯನ್ನು ಹಿಂಪಡೆಯಬೇಕು. ಸೇರಿದಂತೆ ಹಲವು ಬೇಡಿಕೆಗಳ ಈಡೆರಿಕೆಗೆ ಈ ತಿಂಗಳು 16ರಂದು ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ನೌಕರರಿಂದ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ನೌಕರರ ಒಕ್ಕೂಟ ಇದಕ್ಕೆ ಕರೆ ನೀಡಿದೆ ಎಂದು ಒಕ್ಕೂಟದ ಗೌರವಧ್ಯಕ್ಷ ಎಂ.ರಾಮ್ರಾವ್ ತಿಳಿಸಿದರು. ಈ ಕುರಿತು ಪತ್ರಿಕಾಭವನದಲ್ಲಿ ಸೋಮುವಾರ ಪತ್ರಿಕಾ ಗೋಷ್ಟಿನಡೆಸಿದ ಅವರು ಬ್ಯಾಂಕಿನ ಕ್ಯಾಜಿವಲ್ ನೌಕರರಿಗೆ ನೀಡಬೇಕಾಗಿದ್ದ ಭವಿಷ್ಯ ನಿಧಿ ವಿಚಾರದಲ್ಲಿ ಬ್ಯಾಂಕಿನ ಆಡಳಿತ ಮಂಡಳಿ ಇಲಾಖೆ ವಿಚಾರಣೆ ಎದುರಿಸದೇ ವಿಚಾರಣೆ ವಿರುದ್ದ ಸಲ್ಲಿಸಿರುವ ರಿಟ್ ಹಿಂಪಡೆಯಬೇಕು. ಬ್ಯಾಂಕ್ ಲಾಭದಾಯಕವಾಗಿದ್ದರೂ ನೌಕರರ ಹಿತ ಕಾಯದೇ ಬ್ಯಾಂಕಿನ ಉನ್ನತ ಅಧಿಕಾರಿಗಳು ವಂಚನೆ ಮಾಡುತ್ತಿದ್ದಾರೆ. ಹೈಕೊಟರ್್ ಆದೇಶದಂತೆ ನಿವೃತ್ತಿ ವೇತನವನ್ನು ನೀಡದೇ ಬ್ಯಾಂಕ್ ನೌಕರರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು. ಟೆಂಪರ್ವರಿ ಸಬ್ಸ್ಟಾಫ್ ನೌಕರರನ್ನು ಖಾಯಂ ಗೊಳಿಸಬೇಕು. ದೇಶದ ಪ್ರತಿ ರಾಜ್ಯದಲ್ಲಿ ಒಂದೇ ಗ್ರಾಮೀಣ ಬ್ಯಾಂಕ್ ಮಾಡುವ ಪ್ರಕ್ರೀಯೆ ಆರಂಭಗೊಂಡಿದ್ದು ರಾಜ್ಯದ ಎಲ್ಲಾ ಗ್ರಾಮೀಣ ಬ್ಯಾಂಕಗಳನ್ನು ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ನಲ್ಲಿ ವಿಲಿನಗೊಳಿಸಲು ಒಪ್ಪಿಗೆ ಸೂಚಿಸಬೇಕು. ಎಂದು ಆಗ್ರಹಿಸಿ ಜು.16ರಂದು ಬ್ಯಾಂಕಿನ ಪ್ರಧಾನ ಕಛೇರಿಯ ಮುಂದೆ ಮುಷ್ಕರ ನಡೆಸಲಿವೆ.
ಇದಕ್ಕೆ ಬ್ಯಾಂಕಿನ ಇತರ ನೌಕರರ ಸಂಘಟನೆಗಳ ಬೆಂಬಲ ಕೋರಿದೆ ಎಂದರು. ನಮ್ಮ ಬೇಡಿಕೆಗಳ ಬಗ್ಗೆ ಈ ಹಿಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದಾಗ ಬ್ಯಾಂಕಿನ ಜಿ.ಎಂ ಈ ವಿಷಯ ನನಗೆ ಗೊತ್ತಿಲ್ಲ. ಅಧ್ಯಕ್ಷರಿಗೆ ಕೇಳಿ ಎಂದು ನಿರ್ಲಕ್ಷತನದಿಂದ ವತರ್ಿಸಿರುವುದನ್ನು ಒಕ್ಕೂಟ ಖಂಡಿಸುತ್ತದೆ ಎಂದರು. ಈ ಸುದ್ದಿಗೋಷ್ಟಿಯಲ್ಲಿ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ನೌಕರರ ಒಕ್ಕೂಟದ ಅಧ್ಯಕ್ಷ ಹೆಚ್. ತಿಪ್ಪೆಸ್ವಾವಿ, ಪ್ರಧಾನ ಕಾರ್ಯದಶರ್ಿ ಎನ್.ಆಂಜೀನ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 