ರಾಮಮಂದಿರ: ವಿಎಚ್ಪಿಯಿಂದ ಮತ್ತೊಂದು ಮಹತ್ವದ ಹೆಜ್ಜೆ
ಲಕ್ನೋ, ನ.29- ಅಯೋಧ್ಯೆಯಲ್ಲಿ ರಾಮಮಂದಿರ ನಿಮರ್ಾಣಕ್ಕಾಗಿ ಬೃಹತ್ ಧರ್ಮ ಸಭೆ ನಡೆಸಿ ಹಿಂದೂಗಳ ಶಕ್ತಿ ಪ್ರದಶರ್ಿಸಿದ್ದ ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ಈಗ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಇನ್ನೂ ಒಂದು ಮಹತ್ವದ ಹೆಜ್ಜೆ ಇರಿಸಿದೆ. ಅಯೋಧ್ಯೆಯಲ್ಲಿ ಶತಾಯ-ಗತಾಯ ರಾಮಮಂದಿರ ನಿಮರ್ಾಣಕ್ಕಾಗಿ ಜನರು ಪ್ರತಿಜ್ಞಾ ವಿಧಿ ಸ್ವೀಕರಿಸಲು ತಾನು ದೇಶಾದ್ಯಂತ ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ಇಂದು ಘೋಷಿಸಿದೆ. ಡಿ.18 ಗೀತ ಜಯಂತಿ ದಿನದಂದು ಈ ಕಾರ್ಯಕ್ರಮ ಆರಂಭವಾಗಲಿದ್ದು, ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮಗಳನ್ನು ದೇಶಾದ್ಯಂತ ಒಂದು ವಾರ ನಡೆಸಲಾಗುವುದು ಎಂದು ವಿಎಚ್ಪಿಯ ಅವಧ್ ಪ್ರಾಂತ್ಯದ ಸಂಘಟನಾ ಕಾರ್ಯದಶರ್ಿ ಭೋಲೇಂದ್ರ ಹೇಳಿದ್ದಾರೆ. ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಈ ಬಗ್ಗೆ ವಿವರ ನೀಡಿದ ಅವರು, ದೇಶಾದ್ಯಂತ ಪ್ರತಿಜ್ಞಾ ಸ್ವೀಕಾರ ಸಮಾರಂಭಗಳನ್ನು ನಡೆಸುವ ಜೊತೆಗೆ ವಿವಿಧ ಭಾಗಗಳಲ್ಲಿ ಪುಟ್ಟ ಧರ್ಮ ಸಭೆಗಳು(ಹೂಂಕಾರ ಸಮಾವೇಶ) ಸಹ ನಡೆಯಲಿವೆ ಅಯೋಧ್ಯೆಯಲ್ಲಿ ರಾಮಮಂದಿರ ನಿಮರ್ಾಣಕ್ಕಾಗಿ ಇವುಗಳ ಮೂಲಕ ನಮ್ಮ ಹೋರಾಟ ಮತ್ತಷ್ಟು ತೀವ್ರವಾಗಲಿವೆ ಎಂದು ತಿಳಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 