ಅಕ್ರಮ ಮದ್ಯ ಮಾರಾಟ ತಡೆ ಹಿಡಿಯುವಂತೆ ಆಗ್ರಹಿಸಿ ಮನವಿ
ಸಿಂದಗಿ; ತಾಲೂಕಿನ ಯರಗಲ್ ಬಿ ಕೆ. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತಡೆ ಹಿಡಿಯುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಅಬಕಾರಿ ವೃತ್ತ ನಿರಿಕ್ಷಕರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾರ್ಯಕರ್ತ ಚೇತನ ರಾಂಪೂರ ಮಾತನಾಡಿ, ತಾಲೂಕಿನ ಯರಗಲ್ ಬಿ.ಕೆ ಗ್ರಾಮದಲ್ಲಿ ನಧಿಕೃತವಾಗಿ ಸುಮಾರು 6ರಿಂದ7 ಮದ್ಯದ ಅಂಗಡಿಗಳಿದ್ದು. ಪ್ರತಿನಿತ್ಯಯಾ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದಾರೆ. ಅಕ್ರಮ ಸರಾಯಿಗೆ ತುತ್ತಾದ ಬಡ ಕುಟುಂಬಗಳು ಬಿದಿಗೆ ಬಂದ್ದಿವೆ.
ಅಧಿಕಾರಿಗಳು ಕೂಡಲೆ ಒಂದು ಗ್ರಾಮದಲ್ಲಿನ ಸರಾಯಿ ಅಂಗಡಿಗಳನ್ನು ಬಂದ ಮಾಡಿಸಿ ಸೂಕ್ತ ಕ್ರಮ ಕೈಗಳ್ಳಬೇಕು ಒಂದು ವೇಳೆ ನಮ್ಮ ಮನವಿಗೆ ಸ್ಪಂದಿಸದೆ ಹೋದಲ್ಲಿ ಉಗ್ರವಾದ ಹೊರಾಟ ಮಾಡಬೆಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಮುತ್ತು ಹಿಪ್ಪರಗಿ, ಸಂಗಮೇಶ ರತ್ನಾಖಾರ, ಮುತ್ತು ಬಂಡ್ಡಿವಡ್ಡರ, ವಾಸೀಮ ಶೇಖ, ಸಾಧೀಕ ಮತರ್ುರ, ಮಂಜು ಮೇಲಿನಮನಿ, ಸಂತೋಷ ಯಲಗೋಡ, ರಾಜು ಕರಗದಾರ, ರವಿ ಕಲಾಲ, ಸಂಜು ಕಲಾಲ, ಯರಗಲ್ ಬಿ.ಕೆ ಗ್ರಾಮಸ್ಥರಾದ ಶಂಕರಲಿಂಗ ಪರಗೊಂಡ, ಭೀಮನಗೌಡ ಬಿರಾದಾರ, ಯಮನಪ್ಪಗೌಡ ಬಿರಾದಾರ, ಶ್ರೀಶೈಲ ಅಲ್ಲಾಪುರ, ಹುಲಿಕಂಠ ಹೇರ ಸೇರಿದಂತೆ ಹಲವರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 