ಉಗಾರ ಖುರ್ದ ಶಾಲೆ ವಿದ್ಯಾಥರ್ಿಗಳಿಗೆ ಶೂ ವಿತರಣೆ
ವಿದ್ಯಾಥರ್ಿಗಳಿಗೆ ಶೂ ವಿತರಿಸುವಾಗ ಪುರಸಭೆ ಆಧ್ಯಕ್ಷ ಶಶಿಕಾಂತ ಕಾಂಬಳೆ, ಸದಸ್ಯರು ಮುಖ್ಯಾಧ್ಯಾಪಕರು ಇದ್ದರು.
ಕಾಗವಾಡ 03: ರಾಜ್ಯ ಸರಕಾರ ಎಲ್ಲ ಸರಕಾರಿ ಶಾಲೆಯ ವಿದ್ಯಾಥರ್ಿಗಳಿಗೆ ಉಚಿತವಾಗಿ ಪಠ್ಯಪುಸ್ತಕ, ಸ್ಕೂಲ್ ಬ್ಯಾಗ್ ಮಧ್ಯಾಹ್ನದ ಬಿಸಿ ಊಟದೊಂದಿಗೆ ವಿದ್ಯಾಥರ್ಿಗಳಿಗೆ ಶೂಸ್ ವಿತರಿಸಿ, ಕಾನ್ವೆಂಟ್ ಶಾಲೆಯ ವಿದ್ಯಾಥರ್ಿಗಳಂತೆ ಎಲ್ಲ ಸೌಕರ್ಯ ನೀಡುತ್ತಿದ್ದಾರೆ. ಈ ಮುಂದೆ ವಿದ್ಯಾಥರ್ಿಗಳ ಹಾಜರಾತಿ ಹೆಚ್ಚಿಸಿ, ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಿದರೆ, ಸರಕಾರಿ ಶಾಲೆಗಳು ಮಾದರಿಯಾಗಲು ಸಾಧ್ಯ ಎಂದು ಉಗಾರ ಪುರಸಭೆ ಆಧ್ಯಕ್ಷ ಶಶಿಕಾಂತ ಕಾಂಬಳೆ ಹೇಳಿದರು.
ಮಂಗಳವಾರ ದಿ. 2ರಂದು ಉಗಾರ ಖುರ್ದ ಪಟ್ಟಣದ ಸರಕಾರಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ 512 ವಿದ್ಯಾಥರ್ಿಗಳಿಗೆ ಪುರಸಭೆ ಆಧ್ಯಕ್ಷ ಶಶಿshoo ಕಾಂತ ಕಾಂಬಳೆ ಹಾಗೂ ಸದಸ್ಯರು ಶೂ ವಿತರಿಸಿ, ಮಾತನಾಡಿದರು.
ಅಧ್ಯಕ್ಷತೆ ಎಸ್.ಡಿ.ಎಂ.ಸಿ ಆಧ್ಯಕ್ಷ ಅನೀಲ್ ಬೇನಾಡೆ ವಹಿಸಿದ್ದರು. ಪುರಸಭೆ ಸದಸ್ಯರಾದ ವಿಜಯ್ ಆಸೂದೆ, ಅವಿನಾಶ ಮೋರೆ, ಅಲ್ತಾಫ್ ನದಾಫ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾಮವ್ವಾ ಕಾಂಬಳೆ, ಸದಸ್ಯರಾದ ಗೌರವ್ವಾ ಮಗದುಮ್ಮ, ದೀಪಾಲಿ ಕುಂಬಾರ, ಲಕ್ಷ್ಮೀ ಬೇರಗುಡ್ ಸೇರಿದಂತೆ ಶಿಕ್ಷಕರು, ಪಾಲಕರು ಪಾಲ್ಗೊಂಡಿದ್ದರು. ಮುಖ್ಯಾಧ್ಯಾಪಕ ಆರ್.ಎಂ.ಜಾಯಗೊಂಡೆ ಸ್ವಾಗತಿಸಿ, ಕೆ.ಎಂ.ದೀವೆಕರ್ ವಂದಿಸಿದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 