1.69 ಕೋಟಿ ಕಾಮಗಾರಿಗೆ ಸಿದ್ದರಾಮಯ್ಯ ಚಾಲನೆ
ಗುಳೇದಗುಡ್ಡ05: ಲೋಕೊಪಯೋಗಿ ಇಲಾಖೆ ವತಿಯಿಂದ 1.69 ಕೋಟಿ ಲಕ್ಷ ವೆಚ್ಚದಲ್ಲಿ ತಾಲೂಕಿನ ಕೆಲವಡಿ ಪರಿಮಿತಿಯಲ್ಲಿ ರಂಗನಾಥ ದೇವಸ್ಥಾನದಿಂದ ಜಿಲ್ಲಾ ಮುಖ್ಯ ರಸ್ತೆಗೆ ಸಿಸಿ ರಸ್ತೆ ಹಾಗೂ ಆರ್.ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಮಾಜಿಮುಖ್ಯಮಂತ್ರಿ, ಶಾಸಕ ಸಿದ್ದರಾಮಯ್ಯನವರು ಚಾಲನೆ ನೀಡಿದರು.
ಕೆಲವಡಿ ಗ್ರಾಮದ ರಂಗನಾಥ ದೇವಸ್ಥಾನದ ರಸ್ತೆಯಲ್ಲಿ ಮಂಗಳವಾರ ಭೂಮಿ ಪೂಜೆ ಮಾಡುವ ಮೂಲಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ, ಎಚ್.ವಾಯ್.ಮೇಟಿ, ಕಾಂಗ್ರೇಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಮಹೇಶ ಹೊಸಗೌಡರ, ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಕೆವಲಡಿ ಗ್ರಾಪಂ ಅಧ್ಯಕ್ಷೆ ಮಂಜುಳಾ ಕಾಳನ್ನವರ, ಹೊಳಬಸು ಶೆಟ್ಟರ, ರಾಜು ಚಿಮ್ಮನಕಟ್ಟಿ, ಎಂ.ಬಿ.ಹಂಗರಗಿ, ರಕ್ಷಿತಾ ಈಟಿ, ಸಲೀಮ ಖಾಜಿ, ಸಿಖಂದರ ಖಾಜಿ, ರಮೇಶ ಜಾನಮಟ್ಟಿ, ಯಲ್ಲಪ್ಪ ಗಂಗೂರ ಮತ್ತಿತರರು ಇದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 