ಸಿದ್ದಯ್ಯ ಸ್ವಾಮಿ ಅವರ ಸ್ಮರಣೋತ್ಸವ ಆಚರಣೆ
ಲೋಕದರ್ಶನ ವರದಿ
ಸಿರುಗುಪ್ಪ06: ತಾಲೂಕಿನ ಕುಡುದರಹಾಳು ಗ್ರಾಮದ ತಾಯಮ್ಮ ದೇವಿ ಪುಣ್ಯಾಶ್ರಮದಲ್ಲಿ ಆಯೋಜಿಸಿದ ಸಿದ್ದಯ್ಯ ಸ್ವಾಮಿ ಅವರ ಸ್ಮರಣೋತ್ಸವವನ್ನು ತಾಲೂಕು ಪಂಚಾಯತ್ ಸದಸ್ಯ ಕೆಎಂ ವಿಶ್ವನಾಥ ಸ್ವಾಮಿ ಉದ್ಘಾಟಿಸಿದರು ಸಂಸ್ಥೆ ಅಧ್ಯಕ್ಷರಾದ ಡಾ ಶಿವಕುಮಾರ ಸ್ವಾಮಿ ತಾತನವರು ಸರ್ವರನ್ನು ಸ್ವಾಗತಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕಲಾವಿದರನ್ನು ಗೌರವಿಸಿ ಪ್ರಶಸ್ತಿ ಪತ್ರಗಳನ್ನು ನೀಡಿದರೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು ಗ್ರಾಮಸ್ಥರು, ಮುಖಂಡರು, ಭಾಗವಹಿಸಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 