ಸಿದ್ದಯ್ಯ ಸ್ವಾಮಿ ಅವರ ಸ್ಮರಣೋತ್ಸವ ಆಚರಣೆ
ಲೋಕದರ್ಶನ ವರದಿ
ಸಿರುಗುಪ್ಪ06: ತಾಲೂಕಿನ ಕುಡುದರಹಾಳು ಗ್ರಾಮದ ತಾಯಮ್ಮ ದೇವಿ ಪುಣ್ಯಾಶ್ರಮದಲ್ಲಿ ಆಯೋಜಿಸಿದ ಸಿದ್ದಯ್ಯ ಸ್ವಾಮಿ ಅವರ ಸ್ಮರಣೋತ್ಸವವನ್ನು ತಾಲೂಕು ಪಂಚಾಯತ್ ಸದಸ್ಯ ಕೆಎಂ ವಿಶ್ವನಾಥ ಸ್ವಾಮಿ ಉದ್ಘಾಟಿಸಿದರು ಸಂಸ್ಥೆ ಅಧ್ಯಕ್ಷರಾದ ಡಾ ಶಿವಕುಮಾರ ಸ್ವಾಮಿ ತಾತನವರು ಸರ್ವರನ್ನು ಸ್ವಾಗತಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕಲಾವಿದರನ್ನು ಗೌರವಿಸಿ ಪ್ರಶಸ್ತಿ ಪತ್ರಗಳನ್ನು ನೀಡಿದರೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು ಗ್ರಾಮಸ್ಥರು, ಮುಖಂಡರು, ಭಾಗವಹಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 