ಸಿದ್ದಯ್ಯ ಸ್ವಾಮಿ ಅವರ ಸ್ಮರಣೋತ್ಸವ ಆಚರಣೆ
ಲೋಕದರ್ಶನ ವರದಿ
ಸಿರುಗುಪ್ಪ06: ತಾಲೂಕಿನ ಕುಡುದರಹಾಳು ಗ್ರಾಮದ ತಾಯಮ್ಮ ದೇವಿ ಪುಣ್ಯಾಶ್ರಮದಲ್ಲಿ ಆಯೋಜಿಸಿದ ಸಿದ್ದಯ್ಯ ಸ್ವಾಮಿ ಅವರ ಸ್ಮರಣೋತ್ಸವವನ್ನು ತಾಲೂಕು ಪಂಚಾಯತ್ ಸದಸ್ಯ ಕೆಎಂ ವಿಶ್ವನಾಥ ಸ್ವಾಮಿ ಉದ್ಘಾಟಿಸಿದರು ಸಂಸ್ಥೆ ಅಧ್ಯಕ್ಷರಾದ ಡಾ ಶಿವಕುಮಾರ ಸ್ವಾಮಿ ತಾತನವರು ಸರ್ವರನ್ನು ಸ್ವಾಗತಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕಲಾವಿದರನ್ನು ಗೌರವಿಸಿ ಪ್ರಶಸ್ತಿ ಪತ್ರಗಳನ್ನು ನೀಡಿದರೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು ಗ್ರಾಮಸ್ಥರು, ಮುಖಂಡರು, ಭಾಗವಹಿಸಿದ್ದರು.
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ 