ಕಾನೂನು ಸಾಕ್ಷರತಾ ಜಾಥ ಅಭಿಯಾನಕ್ಕೆ ಚಾಲನೆ
ಸಿದ್ದಾಪುರ; ನಾಲ್ಕು ದಿನಗಳಕಾಲ ತಾಲೂಕಿನ ವಿವಿಧೆಡೆ ನಡೆಯುವ ಕಾನೂನು ಸಾಕ್ಷರತಾ ಜಾಥ ಹಾಗೂ ಜನತಾ ನ್ಯಾಯಾಲಯ ಅಭಿಯಾನಕ್ಕೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಸುನಿತಾ ಚಾಲನೆ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಡಾ. ರವಿ ಹೆಗಡೆ ಹೂವಿನ ಮನೆ, ಉಪಾಧ್ಯಕ್ಷ ಎಂ. ಡಿ.ನಾಯ್ಕ. ತಾಲುಕ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಶ್ರೀಧರ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಆರ್,ನಾಯ್ಕ, ಸಹಾಯಕ ಸಕರ್ಾರಿ ಅಭಿಯೋಜಕ ಚಂದ್ರಶೇಖರ್ ಎಚ್.ಎಸ್, ವಲಯಾರಣ್ಯಾಧಿಕಾರಿ ಲೋಕೇಶ ಪಾಠಣ್ಕರ್ ಇದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 