ವಿದ್ಯಾಥರ್ಿ ಉತ್ತಮ ಸಾಧನೆ
ಲೋಕದರ್ಶನ ವರದಿ
ವಿಜಯಪುರ 06: ಸ್ಥಳೀಯ ತುಂಗಳ ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾಥರ್ಿಗಳು ಕ್ರಮವಾಗಿ ಐಐಟಿ ಹಾಗೂ ಎನ್ಐಟಿ ಕಾಲೇಜುಗಳಿಗೆ ಆಯ್ಕೆಯಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕಳೆದ ಮೇ ತಿಂಗಳಲ್ಲಿ ನಡೆಸಿದ ಮೇನ್ಸ್ ಹಾಗೂ ಅಡ್ವಾನ್ಸ್ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಗಳಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.ಆಶೀಷ್ ಕುಬಸದ ಧಾರವಾಡದ ಐಐಟಿ ಕಾಲೇಜಿಗೆ ಆಯ್ಕೆಯಾಗಿದ್ದು, ಮಹ್ಮದ ದನಿಯಾಲ್ ಸುರತ್ಕಲ್ನ ಎನ್ಐಟಿ ಕಾಲೇಜಿಗೆ ಆಯ್ಕೆಯಾಗಿದ್ದಾರೆ.ಇಬ್ಬರೂ ವಿದ್ಯಾಥರ್ಿಗಳು ಮೆಕ್ಯಾನಿಕಲ್ ವಿಭಾಗಕ್ಕೆ ಪ್ರವೇಶ ಪಡೆದಿದ್ದು, ಇವರನ್ನು ಸಂಸ್ಥೆ ಟ್ರಸ್ಟಿಗಳಾದ ಅಶೋಕ ತುಂಗಳ, ಡಾ. ಲಕ್ಮೀ ತುಂಗಳ ಹಾಗೂ ಪ್ರಾಚಾರ್ಯರಾದ ಮೀನಾಕ್ಷಿ ತಳ್ಳಿ ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 