ವಿದ್ಯಾಥರ್ಿ ಉತ್ತಮ ಸಾಧನೆ
ಲೋಕದರ್ಶನ ವರದಿ
ವಿಜಯಪುರ 06: ಸ್ಥಳೀಯ ತುಂಗಳ ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾಥರ್ಿಗಳು ಕ್ರಮವಾಗಿ ಐಐಟಿ ಹಾಗೂ ಎನ್ಐಟಿ ಕಾಲೇಜುಗಳಿಗೆ ಆಯ್ಕೆಯಾಗುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಕಳೆದ ಮೇ ತಿಂಗಳಲ್ಲಿ ನಡೆಸಿದ ಮೇನ್ಸ್ ಹಾಗೂ ಅಡ್ವಾನ್ಸ್ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಗಳಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ.ಆಶೀಷ್ ಕುಬಸದ ಧಾರವಾಡದ ಐಐಟಿ ಕಾಲೇಜಿಗೆ ಆಯ್ಕೆಯಾಗಿದ್ದು, ಮಹ್ಮದ ದನಿಯಾಲ್ ಸುರತ್ಕಲ್ನ ಎನ್ಐಟಿ ಕಾಲೇಜಿಗೆ ಆಯ್ಕೆಯಾಗಿದ್ದಾರೆ.ಇಬ್ಬರೂ ವಿದ್ಯಾಥರ್ಿಗಳು ಮೆಕ್ಯಾನಿಕಲ್ ವಿಭಾಗಕ್ಕೆ ಪ್ರವೇಶ ಪಡೆದಿದ್ದು, ಇವರನ್ನು ಸಂಸ್ಥೆ ಟ್ರಸ್ಟಿಗಳಾದ ಅಶೋಕ ತುಂಗಳ, ಡಾ. ಲಕ್ಮೀ ತುಂಗಳ ಹಾಗೂ ಪ್ರಾಚಾರ್ಯರಾದ ಮೀನಾಕ್ಷಿ ತಳ್ಳಿ ಅಭಿನಂದಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 