ವಿದ್ಯಾಥರ್ಿಗಳಿಗೆ ದುಷ್ಚಟದಿಂದ ದೂರವಿರಲು ಸಲಹೆ
ಧಾರವಾಡ 04: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ(ರಿ) ಧಾರವಾಡ ತಾಲೂಕು, ಅಖಿಲ ಕನರ್ಾಟಕ ಜನಜಾಗೃತಿ ವೇದಿಕೆ ಧಾರವಾಡ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಮಾನಸಗಂಗಾ ಫ್ರೌಢ ಶಾಲೆ ನಾರಾಯಣಪುರದಲ್ಲಿ ದಿ. 03ರಂದು ಸ್ವಾಸ್ಥ ಸಂಕಲ್ಪ ಕಾರ್ಯಕ್ರಮವನ್ನು ನೇರವೇರಿಸಲಾಯಿತು. ಉದ್ಘಾಟನೆಯನ್ನು ಅಖಿಲ ಕನರ್ಾಟಕ ಜನಜಾಗೃತಿ ವೇದಿಕೆ ಸದಸ್ಯರಾದ ವಸಂತ ಅಕರ್ಾಚಾರಿ ಇವರು ಸಸಿ ನೆಡುವ ಮೂಲಕ ನೆರವೇರಿಸಿದರು. ಯೋಜನಾಧಿಕಾರಿ ಉಲ್ಲಾಸ್ ಮೇಸ್ತ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಬಗ್ಗೆ ತಿಳಿಸಿ ವಿಧ್ಯಾಥರ್ಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಪ್ರತಿಜ್ಞೆ ಬೋಧಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಎಸ್.ಎಸ್. ಜಾಧವ ವಹಿಸಿದ್ದರು.
ವಲಯ ಮೇಲ್ವಿಚಾರಕರಾದ ಶಿವಲೀಲಾ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾಥರ್ಿಗಳಿಗೆ ನಶೆ ಎಂಬ ನರಕ ಎಂಬ ಕಿರುಚಿತ್ರ ಪ್ರದಶರ್ಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 