ಈಜಲು ಹೋದ ನಾಲ್ಕು ವಿದ್ಯಾಥರ್ಿಗಳ ಸಾವು
ಬೆಳಗಾವಿ, ನಗರ ಹೊರವಲಯದ ಸಾವಗಾಂವ ಬಳಿಯ ಕೆರೆಯೊಂದರಲ್ಲಿ ಈಜಲು ಹೋಗಿದ್ದ ನಾಲ್ವರು ಹದಿಹರೆಯದ ಹುಡುಗರು ಇಂದು ಜಲಸಮಾಧಿಯಾಗಿದ್ದಾರೆ. ಹುಡುಗರ ಬಟ್ಟೆಗಳು ಕೆರೆಯ ದಂಡೆಯಲ್ಲಿ ಕಂಡು ಬಂದದ್ದರಿಂದ ಈ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಬೆನಕನಹಳ್ಳಿ ನಿವಾಸಿ ಸಾಹಿಲ್ ಯುವರಾಜ ಬೆನಕೆ (15), ಭಾಗ್ಯನಗರದ ಚೈತನ್ಯ ಭಾಂದುಗರ್ೆ (16), ಗಣೇಶಪುರದ ಅಮನ್ ಸಿಂಗ್ (14) ಹಾಗೂ ಶಹಾಪೂರದ ಗೌತಮ ಕಲಘಟಗಿ (15) ಎಂದು ಗುರುತಿಸಲಾಗಿದೆ.
ಈ ನಾಲ್ವರೂ ಗೆಳೆಯರು ಖಾಸಗಿ ಶಾಲೆಯೊಂದರಲ್ಲಿ ಹತ್ತನೇ ವರ್ಗದಲ್ಲಿ ಕಲಿಯುತ್ತಿದ್ದರು. ಬೆಳಗಾವಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 