ಈಜಲು ಹೋದ ನಾಲ್ಕು ವಿದ್ಯಾಥರ್ಿಗಳ ಸಾವು
ಬೆಳಗಾವಿ, ನಗರ ಹೊರವಲಯದ ಸಾವಗಾಂವ ಬಳಿಯ ಕೆರೆಯೊಂದರಲ್ಲಿ ಈಜಲು ಹೋಗಿದ್ದ ನಾಲ್ವರು ಹದಿಹರೆಯದ ಹುಡುಗರು ಇಂದು ಜಲಸಮಾಧಿಯಾಗಿದ್ದಾರೆ. ಹುಡುಗರ ಬಟ್ಟೆಗಳು ಕೆರೆಯ ದಂಡೆಯಲ್ಲಿ ಕಂಡು ಬಂದದ್ದರಿಂದ ಈ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಬೆನಕನಹಳ್ಳಿ ನಿವಾಸಿ ಸಾಹಿಲ್ ಯುವರಾಜ ಬೆನಕೆ (15), ಭಾಗ್ಯನಗರದ ಚೈತನ್ಯ ಭಾಂದುಗರ್ೆ (16), ಗಣೇಶಪುರದ ಅಮನ್ ಸಿಂಗ್ (14) ಹಾಗೂ ಶಹಾಪೂರದ ಗೌತಮ ಕಲಘಟಗಿ (15) ಎಂದು ಗುರುತಿಸಲಾಗಿದೆ.
ಈ ನಾಲ್ವರೂ ಗೆಳೆಯರು ಖಾಸಗಿ ಶಾಲೆಯೊಂದರಲ್ಲಿ ಹತ್ತನೇ ವರ್ಗದಲ್ಲಿ ಕಲಿಯುತ್ತಿದ್ದರು. ಬೆಳಗಾವಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 