ಈಜಲು ಹೋದ ನಾಲ್ಕು ವಿದ್ಯಾಥರ್ಿಗಳ ಸಾವು
ಬೆಳಗಾವಿ, ನಗರ ಹೊರವಲಯದ ಸಾವಗಾಂವ ಬಳಿಯ ಕೆರೆಯೊಂದರಲ್ಲಿ ಈಜಲು ಹೋಗಿದ್ದ ನಾಲ್ವರು ಹದಿಹರೆಯದ ಹುಡುಗರು ಇಂದು ಜಲಸಮಾಧಿಯಾಗಿದ್ದಾರೆ. ಹುಡುಗರ ಬಟ್ಟೆಗಳು ಕೆರೆಯ ದಂಡೆಯಲ್ಲಿ ಕಂಡು ಬಂದದ್ದರಿಂದ ಈ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಬೆನಕನಹಳ್ಳಿ ನಿವಾಸಿ ಸಾಹಿಲ್ ಯುವರಾಜ ಬೆನಕೆ (15), ಭಾಗ್ಯನಗರದ ಚೈತನ್ಯ ಭಾಂದುಗರ್ೆ (16), ಗಣೇಶಪುರದ ಅಮನ್ ಸಿಂಗ್ (14) ಹಾಗೂ ಶಹಾಪೂರದ ಗೌತಮ ಕಲಘಟಗಿ (15) ಎಂದು ಗುರುತಿಸಲಾಗಿದೆ.
ಈ ನಾಲ್ವರೂ ಗೆಳೆಯರು ಖಾಸಗಿ ಶಾಲೆಯೊಂದರಲ್ಲಿ ಹತ್ತನೇ ವರ್ಗದಲ್ಲಿ ಕಲಿಯುತ್ತಿದ್ದರು. ಬೆಳಗಾವಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 