ಈಜಲು ಹೋದ ನಾಲ್ಕು ವಿದ್ಯಾಥರ್ಿಗಳ ಸಾವು
ಬೆಳಗಾವಿ, ನಗರ ಹೊರವಲಯದ ಸಾವಗಾಂವ ಬಳಿಯ ಕೆರೆಯೊಂದರಲ್ಲಿ ಈಜಲು ಹೋಗಿದ್ದ ನಾಲ್ವರು ಹದಿಹರೆಯದ ಹುಡುಗರು ಇಂದು ಜಲಸಮಾಧಿಯಾಗಿದ್ದಾರೆ. ಹುಡುಗರ ಬಟ್ಟೆಗಳು ಕೆರೆಯ ದಂಡೆಯಲ್ಲಿ ಕಂಡು ಬಂದದ್ದರಿಂದ ಈ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಬೆನಕನಹಳ್ಳಿ ನಿವಾಸಿ ಸಾಹಿಲ್ ಯುವರಾಜ ಬೆನಕೆ (15), ಭಾಗ್ಯನಗರದ ಚೈತನ್ಯ ಭಾಂದುಗರ್ೆ (16), ಗಣೇಶಪುರದ ಅಮನ್ ಸಿಂಗ್ (14) ಹಾಗೂ ಶಹಾಪೂರದ ಗೌತಮ ಕಲಘಟಗಿ (15) ಎಂದು ಗುರುತಿಸಲಾಗಿದೆ.
ಈ ನಾಲ್ವರೂ ಗೆಳೆಯರು ಖಾಸಗಿ ಶಾಲೆಯೊಂದರಲ್ಲಿ ಹತ್ತನೇ ವರ್ಗದಲ್ಲಿ ಕಲಿಯುತ್ತಿದ್ದರು. ಬೆಳಗಾವಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 