ವಿಷ ಸೇವಿಸಿ ಆತ್ಮಹತ್ಯೆ
ಲೋಕದರ್ಶನವರದಿ
ರಾಣೇಬೆನ್ನೂರು.15: ಕೌಟಂಬಿಕ ಕಲಹ ಹಾಗೂ ಅನಾರೋಗ್ಯದಿಂದಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿದ ವ್ಯಕ್ತಿಯೋರ್ವನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಅಪ್ಪರ್ತುಂಗಾ ಜಾಗೆಯ ಬಳಿ ಇರುವ ನೂತನ ಹೌಸಿಂಗ್ ಕಾಲೋನಿಯಲ್ಲಿ ಬುಧವಾರ ನಡೆದಿದೆ. ಮೃತನನ್ನು ಸ್ಥಳೀಯ ದೊಡ್ಡಪೇಟೆಯ ಕರಬಸಪ್ಪ ಈರಪ್ಪ ದಕ್ಶೆಟ್ಟಿ(38) ಎಂದು ಗುರುತಿಸಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 