ಮುಗಳಖೋಡ ಶ್ರೀಗಳಿಂದ ಆಶೀವರ್ಾದ ಪಡೆದ ಅಂಗಡಿ
ಮುಗಳಖೋಡ 06: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಕ್ಷೇತ್ರ ಮುಗಳಖೋಡ ಪಟ್ಟಣದ ಯಲ್ಲಾಲಿಂಗೇಶ್ವರ ಬೃಹನ್ ಮಠಕ್ಕೆ ಬೆಳಗಾವಿ ಸಂಸದರು ಹಾಗೂ ಕೇಂದ್ರ ಸರಕಾರದ ಸಂಪುಟದಲ್ಲಿ ನೂತನವಾಗಿ ಕೇಂದ್ರ ರೈಲ್ವೆ ರಾಜ್ಯ ಸಚಿವರಾಗಿ ಆಯ್ಕೆಯಾದ ಸುರೇಶ ಅಂಗಡಿ ಅವರು ಶ್ರೀಮಠಕ್ಕೆ ಭೇಟಿ ನೀಡಿ ಡಾ.ಮುರಘರಾಜೇಂದ್ರ ಶ್ರೀಗಳ ಆಶೀವರ್ಾದ ಪಡೆದುಕೊಂಡರು.
ಅದರೊಂದಿಗೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ನೂತನ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ದಂಪತಿಗಳು ಕೂಡಾ ಆಗಮಿಸಿ ಯಲ್ಲಾಲಿಂಗೇಶ್ವರರ ಕತರ್ೃ ಗದ್ದುಗೆಗೆ ಪೂಜೆ ಸಲ್ಲಿಸಿ ಶ್ರೀಗಳ ಆಶೀವರ್ಾದ ಪಡೆದುಕೊಂಡರು.
ಕುಡಚಿ ಶಾಸಕ ಪಿ.ರಾಜೀವ, ಬೆಳಗಾವಿ ಜಿ.ಪಂ.ಮಾಜಿ ಅಧ್ಯಕ್ಷ ಈರಣ್ಣ ಕಡಾಡಿ, ಶಿವಬಸು ಕಾಪಸಿ, ಸುರೇಶ ಜಂಬಗಿ, ರಮೇಶ ಖೇತಗೌಡರ, ಬಸನಗೌಡ ಆಸಂಗಿ, ಮಹಾದೇವ ಮರಡಿ, ಮಾಂತು ಯರಡತ್ತಿ, ಲತಾ ಹುದ್ದಾರ, ಮಂಗಲಾ ಪನದಿ, ಕೆಂಪಣ್ಣ ಅಂಗಡಿ, ಅಣ್ಣಪೂಣರ್ಾ ಯರಡತ್ತಿ ಮುಂತಾದವರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 