ಮುಗಳಖೋಡ ಶ್ರೀಗಳಿಂದ ಆಶೀವರ್ಾದ ಪಡೆದ ಅಂಗಡಿ
ಮುಗಳಖೋಡ 06: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಕ್ಷೇತ್ರ ಮುಗಳಖೋಡ ಪಟ್ಟಣದ ಯಲ್ಲಾಲಿಂಗೇಶ್ವರ ಬೃಹನ್ ಮಠಕ್ಕೆ ಬೆಳಗಾವಿ ಸಂಸದರು ಹಾಗೂ ಕೇಂದ್ರ ಸರಕಾರದ ಸಂಪುಟದಲ್ಲಿ ನೂತನವಾಗಿ ಕೇಂದ್ರ ರೈಲ್ವೆ ರಾಜ್ಯ ಸಚಿವರಾಗಿ ಆಯ್ಕೆಯಾದ ಸುರೇಶ ಅಂಗಡಿ ಅವರು ಶ್ರೀಮಠಕ್ಕೆ ಭೇಟಿ ನೀಡಿ ಡಾ.ಮುರಘರಾಜೇಂದ್ರ ಶ್ರೀಗಳ ಆಶೀವರ್ಾದ ಪಡೆದುಕೊಂಡರು.
ಅದರೊಂದಿಗೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ನೂತನ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ದಂಪತಿಗಳು ಕೂಡಾ ಆಗಮಿಸಿ ಯಲ್ಲಾಲಿಂಗೇಶ್ವರರ ಕತರ್ೃ ಗದ್ದುಗೆಗೆ ಪೂಜೆ ಸಲ್ಲಿಸಿ ಶ್ರೀಗಳ ಆಶೀವರ್ಾದ ಪಡೆದುಕೊಂಡರು.
ಕುಡಚಿ ಶಾಸಕ ಪಿ.ರಾಜೀವ, ಬೆಳಗಾವಿ ಜಿ.ಪಂ.ಮಾಜಿ ಅಧ್ಯಕ್ಷ ಈರಣ್ಣ ಕಡಾಡಿ, ಶಿವಬಸು ಕಾಪಸಿ, ಸುರೇಶ ಜಂಬಗಿ, ರಮೇಶ ಖೇತಗೌಡರ, ಬಸನಗೌಡ ಆಸಂಗಿ, ಮಹಾದೇವ ಮರಡಿ, ಮಾಂತು ಯರಡತ್ತಿ, ಲತಾ ಹುದ್ದಾರ, ಮಂಗಲಾ ಪನದಿ, ಕೆಂಪಣ್ಣ ಅಂಗಡಿ, ಅಣ್ಣಪೂಣರ್ಾ ಯರಡತ್ತಿ ಮುಂತಾದವರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 