ತಮ್ಮ ಗುರಿ ಕಡೆಗೆ ಗಮನ ಇರಬೇಕು: ಡಾ. ವೀರಪ್ಪ
ಲೋಕದರ್ಶನ ವರದಿ
ಬೆಳಗಾವಿ : ವಿದ್ಯಾಥಿಗಳು ಬಿ.ಸಿ.ಎ ವಿಭಾಗದ ಉಪಯೋಗ ಪಡೆದುಕೊಳ್ಳಬೇಕು ಹಾಗೂ ತಮ್ಮ ಗುರಿ ಕಡೆಗೆ ಗಮನ ಇರಬೇಕು ಎಂದು ಗೊಗಟೆ ಕಾಲೇಜಿನ ಪ್ರಾಂಶುಪಾಲ ಡಾ. ಎಚ್.ಎಚ್ ವೀರಪ್ಪ ಹೇಳಿದರು.
ನಗರದಲ್ಲಿ ದಿ. 4ರಂದು ಗೊಗಟೆ ಕಾಲೇಜಿನಲ್ಲಿ ನಡೆದ ಬಿ.ಸಿ.ಎ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾಥಿಗಳಿಗೆ ಸಲಹೆ ನೀಡಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 