ಇಂದು ಬೆಳಗಾವಿಗೆ ಪ್ರಮುಖಸಾಗರ ಶ್ರೀಗಳುtoday
ಬೆಳಗಾವಿ 3: ಜೈನ ಮುನಿ ಪ್ರಮುಖಸಾಗರಜೀ ಮುನಿಗಳು ಬುಧವಾರ ಜುಲೈ 4 ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ನಗರ ಪ್ರವೇಶ ಮಾಡಲಿದ್ದಾರೆ. ಅಂದು ಬೆಳಿಗ್ಗೆ 8 ಗಂಟೆಗೆ ಕೋಟೆ ಆವರಣದ ಬಳಿಯಿರುವ ಭರತೇಶ ಶಿಕ್ಷಣ ಸಂಸ್ಥೆಯ ಹತ್ತಿರ ಶ್ರೀಗಳನ್ನು ಜೈನ ಸಮಾಜದ ವತಿಯಿಂದ ಸ್ವಾಗತ ಕೋರಲಾಗುವುದು. ಶ್ರಿಗಳು ಮುಂದಿನ ಐದು ದಿನಗಳ ವರೆಗೆ ಬೆಳಗಾವಿ ಮಠ ಬೀದಿಯ ಚಿಕ್ಕ ಬಸದಿಯಲ್ಲಿ ವಾಸ್ತವ್ಯ ಮಾಡಲಿದ್ದು ಈ ಐದು ದಿನಗಳ ಕಾಲ ಮಧ್ಯಾಹ್ನ 3 ಗಂಟೆಗೆ ಪ್ರವಚನ ನೀಡಲಿದ್ದಾರೆ. ಹಾಗಾಗಿ ಜೈನ ಸಮಾಜ ಬಾಂಧವರು ಈ ಎಲ್ಲ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಮಾಜದ ಮುಖಂಡರಾದ ರಾಜೀವ ದೊಡ್ಡಣ್ಣವರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 