ಇಂದು ಬೆಳಗಾವಿಗೆ ಪ್ರಮುಖಸಾಗರ ಶ್ರೀಗಳುtoday
ಬೆಳಗಾವಿ 3: ಜೈನ ಮುನಿ ಪ್ರಮುಖಸಾಗರಜೀ ಮುನಿಗಳು ಬುಧವಾರ ಜುಲೈ 4 ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ನಗರ ಪ್ರವೇಶ ಮಾಡಲಿದ್ದಾರೆ. ಅಂದು ಬೆಳಿಗ್ಗೆ 8 ಗಂಟೆಗೆ ಕೋಟೆ ಆವರಣದ ಬಳಿಯಿರುವ ಭರತೇಶ ಶಿಕ್ಷಣ ಸಂಸ್ಥೆಯ ಹತ್ತಿರ ಶ್ರೀಗಳನ್ನು ಜೈನ ಸಮಾಜದ ವತಿಯಿಂದ ಸ್ವಾಗತ ಕೋರಲಾಗುವುದು. ಶ್ರಿಗಳು ಮುಂದಿನ ಐದು ದಿನಗಳ ವರೆಗೆ ಬೆಳಗಾವಿ ಮಠ ಬೀದಿಯ ಚಿಕ್ಕ ಬಸದಿಯಲ್ಲಿ ವಾಸ್ತವ್ಯ ಮಾಡಲಿದ್ದು ಈ ಐದು ದಿನಗಳ ಕಾಲ ಮಧ್ಯಾಹ್ನ 3 ಗಂಟೆಗೆ ಪ್ರವಚನ ನೀಡಲಿದ್ದಾರೆ. ಹಾಗಾಗಿ ಜೈನ ಸಮಾಜ ಬಾಂಧವರು ಈ ಎಲ್ಲ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಮಾಜದ ಮುಖಂಡರಾದ ರಾಜೀವ ದೊಡ್ಡಣ್ಣವರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 