ಇಂದು ಬೆಳಗಾವಿಗೆ ಪ್ರಮುಖಸಾಗರ ಶ್ರೀಗಳುtoday
ಬೆಳಗಾವಿ 3: ಜೈನ ಮುನಿ ಪ್ರಮುಖಸಾಗರಜೀ ಮುನಿಗಳು ಬುಧವಾರ ಜುಲೈ 4 ರಂದು ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ನಗರ ಪ್ರವೇಶ ಮಾಡಲಿದ್ದಾರೆ. ಅಂದು ಬೆಳಿಗ್ಗೆ 8 ಗಂಟೆಗೆ ಕೋಟೆ ಆವರಣದ ಬಳಿಯಿರುವ ಭರತೇಶ ಶಿಕ್ಷಣ ಸಂಸ್ಥೆಯ ಹತ್ತಿರ ಶ್ರೀಗಳನ್ನು ಜೈನ ಸಮಾಜದ ವತಿಯಿಂದ ಸ್ವಾಗತ ಕೋರಲಾಗುವುದು. ಶ್ರಿಗಳು ಮುಂದಿನ ಐದು ದಿನಗಳ ವರೆಗೆ ಬೆಳಗಾವಿ ಮಠ ಬೀದಿಯ ಚಿಕ್ಕ ಬಸದಿಯಲ್ಲಿ ವಾಸ್ತವ್ಯ ಮಾಡಲಿದ್ದು ಈ ಐದು ದಿನಗಳ ಕಾಲ ಮಧ್ಯಾಹ್ನ 3 ಗಂಟೆಗೆ ಪ್ರವಚನ ನೀಡಲಿದ್ದಾರೆ. ಹಾಗಾಗಿ ಜೈನ ಸಮಾಜ ಬಾಂಧವರು ಈ ಎಲ್ಲ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಮಾಜದ ಮುಖಂಡರಾದ ರಾಜೀವ ದೊಡ್ಡಣ್ಣವರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 