ಪ್ರತಿಭಟನೆಯ ಮಧ್ಯೆ ಅಯ್ಯಪ್ಪನ ದರ್ಶನ ಪಡೆಯದೆ ತೃಪ್ತಿ ವಾಪಸ್
ಕೊಚ್ಚಿ 16, ಸಾಮಾಜಿಕ ಹೋರಾಟಗಾತರ್ಿ ತೃಪ್ತಿ ದೇಸಾಯಿ ಶಬರಿಮಲೆ ದೇಗುಲಕ್ಕೆ ತೆರಳುವ ಸಲುವಾಗಿ ಇಂದು ಮುಂಜಾನೆ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದರಾದರೂ ಅವರು ತೀವ್ರ ಪ್ರತಿಭಟನೆ ಎದುರಿಸಬೇಕಾಯಿತು. ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅವರು ಏರ್ಪೋಟರ್್ನಿಂದ ಹೊರಬರಲು ಸಾಧ್ಯವಾಗಿಲ್ಲ.
ಬೆಳಗ್ಗೆ 4.40ಕ್ಕೆ ಪುಣೆಯಿಂದ ಆಗಮಿಸಿರುವ ತೃಪ್ತಿ ಮತ್ತವರ ತಂಡ ಯಾವುದೇ ಕಾರಣಕ್ಕೂ ವಿಮಾನ ನಿಲ್ದಾಣದಿಂದ ಹೊರಗೆ ಹೋಗಲು ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿರುವುದರಿಂದ ಹಾಗೂ ಶಬರಿಮಲೆಯಲ್ಲಿ ಅಯ್ಯಪ್ಪಸ್ವಾಮಿ ದರ್ಶನ ಮಾಡದ ಹೊರತು ಇಲ್ಲಿಂದ ಕದಲುವುದಿಲ್ಲ ಎಂದು ತೃಪ್ತಿ ಪಟ್ಟು ಹಿಡಿದಿರುವುದರಿಂದ ವಿಮಾನ ನಿಲ್ದಾಣದಲ್ಲಿ ಬಿಗುವಿನ ವಾತಾವರಣ ನಿಮರ್ಾಣವಾಗಿದೆ. ಸೆ.28ರಂದು ಕೋಟರ್್ ಅಂತಿಮ ತೀಪರ್ು ನೀಡಿದ ನಂತರ ಮೂರನೆ ಬಾರಿಗೆ ಅಯ್ಯಪ್ಪ ದೇವಾಲಯದ ಬಾಗಿಲು ತೆರೆಯಲಾಗುತ್ತಿದೆ.
ಪ್ರತಿಭಟನಾಕರರು ಹಿಂಸಾಚಾರಕ್ಕಿಳಿಯಬಾರದು, ಒಮ್ಮೆ ನಾವು ಅಲ್ಲಿ ತಲುಪಿದರೆ ನಮಗೆ ಯಾವ ರೀತಿಯ ಭದ್ರತೆ ನೀಡಿದ್ದಾರೆ ಎಂಬುದು ತಿಳಿಯುತ್ತದೆ. ಒಂದು ವೇಳೆ ನಮಗೆ ಭದ್ರತೆ ನೀಡದಿದ್ದರೂ ನಾವು ಅಲ್ಲಿಗೆ ತೆರಳುತ್ತೇವೆ. ನನಗೆ ಈಗಾಗಲೇ ಹಲವು ಬೆದರಿಕೆ ಕರೆಗಳು ಬಂದಿವೆ. ಹೀಗಾಗಿ ನನ್ನ ಮೇಲೆ ದಾಳಿ ನಡೆಯಬಹುದು. ಆದರೆ, ಯಾವುದೇ ಕಾರಣಕ್ಕೂ ಅಯ್ಯಪ್ಪ ದರ್ಶನ ಪಡೆಯದೆ ವಾಪಸ್ ಮಹಾರಾಷ್ಟ್ರಕ್ಕೆ ತೆರಳುವುದಿಲ್ಲ ಎಂದು ತೃಪ್ತಿ ದೇಸಾಯಿ ಹೇಳಿದ್ದಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 